AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿಗಳ ತುಂಟಾಟದ ಹಾಗೂ ಬೇಟೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ಕೆಲವೊಮ್ಮೆ ಕ್ರೂರ ಪ್ರಾಣಿಗಳ ವಿಡಿಯೋಗಳು ಭಯ ಹುಟ್ಟಿಸುತ್ತವೆ. ಇದೀಗ ಪಶುವೈದ್ಯರು ಈ ಹುಲಿಯ ಹಲ್ಲಿಗೆ ಸಿಲುಕಿಕೊಂಡ ಮೂಳೆಯನ್ನು ತೆಗೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

Viral Video: ಹುಲಿಯ ಚೂಪಾದ ಹಲ್ಲಿಗೆ ಸಿಕ್ಕಿಹಾಕಿಕೊಳ್ತು ಮೂಳೆ; ಹೊರತೆಗೆಯಲು ವೈದ್ಯರ ಹರಸಾಹಸ
ಹುಲಿಯ ಹಲ್ಲಿಗೆ ಸಿಕ್ಕಿಹಾಕಿಕೊಂಡ ಮೂಳೆ
ಸಾಯಿನಂದಾ
| Edited By: |

Updated on: Apr 13, 2024 | 6:09 PM

Share

ಕ್ರೂರ ಪ್ರಾಣಿಗಳ ಜಾತಿಗೆ ಸೇರಿರುವ ಹುಲಿಗಳು ಬೇಟೆಯಲ್ಲಿ ಪಳಗಿರುವ ಪ್ರಾಣಿಗಳು ಎನ್ನುವುದು ಗೊತ್ತಿರುವ ವಿಚಾರ. ಚೂಪಾದ ಉಗುರುಗಳಿಂದ ಎದುರಿಗಿರುವ ಪ್ರಾಣಿಯ ಮೇಲೆ ಎರಗಿದರೆ ಆ ಪ್ರಾಣಿಯ ಕಥೆ ಮುಗಿದ್ದಂತೆ. ಬೇಟೆಯ ವಿಚಾರದಲ್ಲಿ ಈ ಕ್ರೂರ ಪ್ರಾಣಿಗಳನ್ನು ಮೀರಿಸುವಂತಿಲ್ಲ. ಆದರೆ ಕೆಲವೊಮ್ಮೆ ಕ್ರೂರ ಪ್ರಾಣಿಗಳು ಬೇಟೆಯಾಡಿದ ಪ್ರಾಣಿಯನ್ನು ತಿನ್ನುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತವೆ. ಇದೀಗ ಹುಲಿಯೊಂದರ ಚೂಪಾದ ಹಲ್ಲಿಗೆ ಮೂಳೆಯೊಂದು ಸಿಲುಕಿಕೊಂಡು ಒದ್ದಾಡುತ್ತಿದ್ದು, ಕೊನೆಗೆ ಪಶುವೈದ್ಯರು ಮೂಳೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೈನ್ಸ್ ಗರ್ಲ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋದ ಪ್ರಾರಂಭದಲ್ಲಿ ಹುಲಿಯ ಹಲ್ಲಿಗೆ ಪ್ರಾಣಿ ಮೂಳೆಯೊಂದು ಸಿಲುಕಿಕೊಂಡಿರುವುದನ್ನು ನೋಡಬಹುದು.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಕೊನೆಗೆ ಪಶುವೈದ್ಯರು ಹುಲಿಯ ಬಾಯಿಯನ್ನು ತೆರೆದು ಹಲ್ಲಿಗೆ ಸಿಲುಕಿಕೊಂಡಿರುವ ಮೂಳೆಯನ್ನು ಸುತ್ತಿಗೆಯ ಸಹಾಯದಿಂದ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೊಂದು 18.8 ಮಿಲಿಯನ್ ಗಟ್ಟಲೇ ವೀಕ್ಷಣೆಗಳನ್ನು ಕಂಡಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ. ಪಶುವೈದ್ಯರ ಈ ಧೈರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!