AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೀನುಗಳ ಮಳೆ; ಆಕಾಶದಿಂದ ಮೀನುಗಳು ಬಿದ್ದು ಒದ್ದಾಡುತ್ತಿರುವ ವಿಡಿಯೋ ವೈರಲ್​​

ರಸ್ತೆಗೆ ಬಿದ್ದ ಸಾಕಷ್ಟು ಮೀನುಗಳು ನೀರಿಲ್ಲದೆ ಒದ್ದಾಡಿ ಸಾವನ್ನಪ್ಪುತ್ತಿರುವುದನ್ನು ಕಾಣಬಹುದು. ರಸ್ತೆಯ ತುಂಬೆಲ್ಲಾ ಸತ್ತಿರುವ ಮೀನಿಗಳು ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Video Viral: ಮೀನುಗಳ ಮಳೆ; ಆಕಾಶದಿಂದ ಮೀನುಗಳು ಬಿದ್ದು ಒದ್ದಾಡುತ್ತಿರುವ ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: May 07, 2024 | 12:01 PM

Share

ಇರಾನ್: ಇರಾನ್‌ನಲ್ಲಿ ಮೀನಿನ ಮಳೆಯಾಗುತ್ತಿದೆಯೇ? ಮೀನುಗಳು ಆಕಾಶದಿಂದ ಬೀಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಮೇ 5 ರಂದು ಪ್ರದೇಶದ ಯಸುಜ್ ಪ್ರದೇಶದಲ್ಲಿ ನಡೆದ ಅಪರೂಪದ ಘಟನೆ ಎಂದು ತಿಳಿದುಬಂದಿದೆ. ಆದರೆ ಇದು ಆಕಾಶದಿಂದ ಬಿದ್ದಿಲ್ಲ, ಬದಲಾಗಿ ಸುಂಟರಗಾಳಿಯಿಂದಾಗಿ ಸಮುದ್ರದಿಂದ ಮೀನುಗಳು ರಸ್ತೆಗೆ ಎಸೆಯಲ್ಪಟ್ಟಿವೆ ಎಂದು ವರದಿಯಾಗಿದೆ.

ವೀಡಿಯೊದ ದುಃಖದ ವಿಷಯವೆಂದರೆ ರಸ್ತೆಗೆ ಬಿದ್ದ ಸಾಕಷ್ಟು ಮೀನುಗಳು ನೀರಿಲ್ಲದೆ ಒದ್ದಾಡಿ ಸಾವನ್ನಪ್ಪುತ್ತಿರುವುದನ್ನು ಕಾಣಬಹುದು. ರಸ್ತೆಯ ತುಂಬೆಲ್ಲಾ ಸತ್ತಿರುವ ಮೀನಿಗಳು ವಿಡಿಯೋದಲ್ಲಿ ಸೆರೆಯಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

@UKR_token ಎಂಬ ಟ್ವಿಟರ್​ ಖಾತೆಯಲ್ಲಿ ಮೇ 05ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನಗಳಲ್ಲಿ 95 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಆಗಸದಿಂದ ಮೀನು ಬೀಳುತ್ತಿದ್ದಂತೆ ಸ್ಥಳೀಯ ನಿವಾಸಿಗಳು ತಮ್ಮ ಬೀದಿಗಳಿಂದ ಉಚಿತ ಮೀನುಗಳನ್ನು ಕಂಡು ಕೈಯಲ್ಲಿ ಹಿಡಿದಿಟ್ಟುಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್