AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಹ್ಲಿ ಮಾಲೀಕತ್ವದ ರೆಸ್ಟೋರೆಂಟ್​ಗೆ ಬಂದ ಡುಪ್ಲಿಕೇಟ್ ವಿರಾಟ್ ಕೊಹ್ಲಿ; ಜನರ ರಿಯಾಕ್ಷನ್‌ ಹೇಗಿತ್ತು ನೋಡಿ

ಖುದ್ದು ಕೊಹ್ಲಿಯೇ ಬಂದಿದ್ದಾರೆ ಎಂದು ರೆಸ್ಟೋರೆಂಟ್​​ನಲ್ಲಿದ್ದವರು ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಲು ಮುಗಿ ಬಿದ್ದಿದ್ದಾರೆ. ವಿರಾಟ್ ಕೊಹ್ಲಿಯನ್ನು ಹೋಲುವ ಈತನ ಹೆಸರು ಕಾರ್ತಿಕ್​. ಈತ ಸೋಶಿಯಲ್​​ ಮೀಡಿಯಾಗಳಲ್ಲಿ ಕಾರ್ತಿಕ್ ಕೊಹ್ಲಿ ಎಂದೇ ಫೇಮಸ್​​ ಆಗಿದ್ದು, 7ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

Viral Video: ಕೊಹ್ಲಿ ಮಾಲೀಕತ್ವದ ರೆಸ್ಟೋರೆಂಟ್​ಗೆ ಬಂದ ಡುಪ್ಲಿಕೇಟ್ ವಿರಾಟ್ ಕೊಹ್ಲಿ; ಜನರ ರಿಯಾಕ್ಷನ್‌ ಹೇಗಿತ್ತು ನೋಡಿ
ಅಕ್ಷತಾ ವರ್ಕಾಡಿ
|

Updated on:Aug 16, 2024 | 3:17 PM

Share

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರ ಸಹ-ಮಾಲೀಕತ್ವದ ರೆಸ್ಟೋರೆಂಟ್ ಒನ್8 ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿವೆ. ಇದೀಗ ಒನ್8 ರೆಸ್ಟೋರೆಂಟ್​ಗೆ ವಿರಾಟ್ ಕೊಹ್ಲಿಯನ್ನು ಹೋಲುವ ವ್ಯಕ್ತಿಯೊಬ್ಬರು ಬಂದಿದ್ದು, ರೆಸ್ಟೋರೆಂಟ್​​ನಲ್ಲಿದ್ದ ಜನರು ಒಂದು ಕ್ಷಣ ಶಾಕ್​ ಆಗಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಖುದ್ದು ಕೊಹ್ಲಿಯೇ ಬಂದಿದ್ದಾರೆ ಎಂದು ರೆಸ್ಟೋರೆಂಟ್​​ನಲ್ಲಿದ್​ದವರು ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಲು ಮುಗಿ ಬಿದ್ದಿದ್ದಾರೆ. ಈತ ಕೊಹ್ಲಿಯಂತೆಯೇ ತಲೆಯಲ್ಲೊಂದು ಕ್ಯಾಪ್​​​, ಟೀ ಶರ್ಟ್​​​​ ಪ್ಯಾಂಟ್​ ಧರಿಸಿ ಬಂದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ವಿರಾಟ್ ಕೊಹ್ಲಿಯನ್ನು ಹೋಲುವ ಈತನ ಹೆಸರು ಕಾರ್ತಿಕ್​. ಈತ ಸೋಶಿಯಲ್​​ ಮೀಡಿಯಾಗಳಲ್ಲಿ ಕಾರ್ತಿಕ್ ಕೊಹ್ಲಿ ಎಂದೇ ಫೇಮಸ್​​ ಆಗಿದ್ದು, 7ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ. ಈ ವಿಡಿಯೋವನ್ನು @sarthaksachdevva ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಭಾರೀ ವೈರಲ್​​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 5.8 ಮಿಲಿಯನ್​ ಅಂದರೆ 5 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:16 pm, Fri, 16 August 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ