Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಷ್ಯಾದ ಹಸುಗಳ ಕಣ್ಣಿಗೆ ವಿಆರ್ ಗ್ಲಾಸ್; ಹಾಲು ನೀಡುವ ಸಾಮರ್ಥ್ಯದಲ್ಲಿ ಶೇ. 40ರಷ್ಟು ಹೆಚ್ಚಳ

ಮೈಂಡ್‌ಸೆಟ್ ಎಚ್2 ಎಂಬ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ, ಹಸುಗಳಿಗೆ ವಿಆರ್ ಗ್ಲಾಸ್‌ಗಳನ್ನು ತೊಡಿಸಿರುವುದನ್ನು ಕಾಣಬಹುದು. ವಿ ಆರ್​​ ಕನ್ನಡಕದಲ್ಲಿ ಹಚ್ಚ ಹಸುರಾದ ಸುಂದರ ಬಯಲಿನ ದೃಶ್ಯವನ್ನು ಪ್ಲೇ ಮಾಡಲಾಗುತ್ತದೆ. ಇದರಿಂದಾಗಿ ಹಸುಗಳಿಗೆ ತಾವು ಹಚ್ಚ ಹಸಿರಿನ ಸುಂದರ ಬಯಲಿನಲ್ಲಿ ವಾಸಿಸುತ್ತಿದ್ದೇವೆ ಎಂಬ ಭ್ರಮೆಯನ್ನು ನೀಡುತ್ತದೆ.

Viral Video: ರಷ್ಯಾದ ಹಸುಗಳ ಕಣ್ಣಿಗೆ ವಿಆರ್ ಗ್ಲಾಸ್; ಹಾಲು ನೀಡುವ ಸಾಮರ್ಥ್ಯದಲ್ಲಿ ಶೇ. 40ರಷ್ಟು ಹೆಚ್ಚಳ
VR glasses are worn on Russian cowsImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on:Jan 13, 2024 | 11:07 AM

ವಿ ಆರ್​​ ಕನ್ನಡಕವನ್ನು ಸಾಮಾನ್ಯವಾಗಿ ವಿಡಿಯೋ ಗೇಮ್​​​​​ ಸಮಯದಲ್ಲಿ ಅಥವಾ ಮನರಂಜನೆಗಾಗಿ ಬಳಸಲಾಗುತ್ತದೆ. ಆದರೆ ರಷ್ಯಾದ ಕೃಷಿ ಇಲಾಖೆಯು ಅದರ ವಿಶಿಷ್ಟ ಬಳಕೆಯನ್ನು ತೋರಿಸಿದೆ. ರಷ್ಯಾದ ಕೃಷಿ ಇಲಾಖೆಯ ಪ್ರಕಾರ, ಹಸುವಿಗೆ ವಿಆರ್ ಕನ್ನಡಕವನ್ನು ಹಾಕುವುದರಿಂದ , ಹಾಲು ನೀಡುವ ಸಾಮರ್ಥ್ಯವು ಶೇಕಡಾ 40ರಷ್ಟು ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ.

ವಿಆರ್ ಕನ್ನಡಕದ ಪ್ರಯೋಜನವೇನು?

ಮೈಂಡ್‌ಸೆಟ್ ಎಚ್2 ಎಂಬ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ, ಹಸುಗಳಿಗೆ ವಿಆರ್ ಗ್ಲಾಸ್‌ಗಳನ್ನು ತೊಡಿಸಿರುವುದನ್ನು ಕಾಣಬಹುದು. ಇದರಿಂದಾಗಿ ಹಸುಗಳಿಗೆ ತಾವು ಹಚ್ಚ ಹಸಿರಿನ ಸುಂದರ ಬಯಲಿನಲ್ಲಿ ವಾಸಿಸುತ್ತಿದ್ದೇವೆ ಎಂಬ ಭ್ರಮೆಯನ್ನು ನೀಡುತ್ತದೆ. ಇದರಿಂದಾಗಿ ಹಸುಗಳ ಮನಸ್ಥಿತಿಯನ್ನು ಸುಧಾರಿಸುತ್ತದೆ. ಜೊತೆಗೆ ಹಾಲು ನೀಡುವ ಸಾಮರ್ಥ್ಯವು ಶೇಕಡಾ 40ರಷ್ಟು ಹೆಚ್ಚಾಗುತ್ತದೆ ಎಂದು ರಷ್ಯಾದ ಕೃಷಿ ಇಲಾಖೆಯ ಸಂಶೋಧಕರು ತಿಳಿಸಿದ್ದಾರೆ. ವಿ ಆರ್​​ ಕನ್ನಡಕದಲ್ಲಿ ಹಚ್ಚ ಹಸುರಾದ ಸುಂದರ ಬಯಲಿನ ದೃಶ್ಯವನ್ನು ಪ್ಲೇ ಮಾಡಲಾಗುತ್ತದೆ.

View this post on Instagram

A post shared by MindSet H2 (@mindset_h2)

ಇದನ್ನೂ ಓದಿ: 3 ಲಕ್ಷಕ್ಕೂ ಹೆಚ್ಚು ನಗದು ಹೊಂದಿದ್ದ ನೋಟಿನ ಕಂತನ್ನು ಹರಿದು ತಿಂದ ಸಾಕು ನಾಯಿ

ವಿಆರ್ ಸೆಟ್ ಏಕೆ ಬೇಕಿತ್ತು?

ರಷ್ಯಾದಲ್ಲಿ ಇದು ತುಂಬಾ ಶೀತ ವಾತಾವರಣವಾಗಿರುವುದರಿಂದ ಹಸುಗಳು ಹೆಚ್ಚಿನ ಶಾಖ ಅಥವಾ ಅತಿಯಾದ ಶೀತವನ್ನು ಸಹಿಸುವುದಿಲ್ಲ. ಈ ಕಾರಣಕ್ಕಾಗಿ, ರಷ್ಯಾದಲ್ಲಿ ಹಸುಗಳಿಗೆ ವಿಆರ್ ಕನ್ನಡಕವನ್ನು ಧರಿಸುವಂತೆ ಮಾಡಲಾಗುತ್ತಿದೆ. ಇದರಿಂದ ಅವು ಹುಲ್ಲು ಮತ್ತು ತೆರೆದ ಮೈದಾನದಲ್ಲಿವೆ ಮತ್ತು ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ ಎಂಬ ಭ್ರಮೆಯಲ್ಲಿರುತ್ತವೆ. ಈ ಸಂಪೂರ್ಣ ಪ್ರಕ್ರಿಯೆಯು ಹಸುಗಳನ್ನು ಸುರಕ್ಷಿತವಾಗಿರಿಸುತ್ತದೆ ಮತ್ತು ಅವುಗಳ ಹಾಲು ನೀಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Sat, 13 January 24

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ