Viral Video: ಸೋರುವ ರೈಲಿನಲ್ಲಿ ಕೊಡೆ ಹಿಡಿದು ಪ್ರಯಾಣ; ವಿಡಿಯೋ ವೈರಲ್​​

ವೈರಲ್ ವಿಡಿಯೋದಲ್ಲಿ, ಪ್ರಯಾಣಿಕರು ಛತ್ರಿ ಹಿಡಿದು ರೈಲು ಕೋಚ್‌ನಲ್ಲಿ ನಿಂತಿರುವುದನ್ನು ಕಾಣಬಹುದು. ರೈಲಿನ ಛಾವಣಿಯಿಂದ ನೀರು ಜಿನುಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Viral Video: ಸೋರುವ ರೈಲಿನಲ್ಲಿ ಕೊಡೆ ಹಿಡಿದು ಪ್ರಯಾಣ; ವಿಡಿಯೋ ವೈರಲ್​​
ಸೋರುವ ರೈಲಿನಲ್ಲಿ ಕೊಡೆ ಹಿಡಿದು ಪ್ರಯಾಣ
Follow us
|

Updated on: Jul 01, 2024 | 4:17 PM

ದೇಶದ ಹಲವೆಡೆ ಭಾರೀ ಮಳೆಯಿಂದಾಗಿ ಜನರು ಕಂಗಾಲಾಗಿ ಹೋಗಿದ್ದಾರೆ. ಈ ಮಳೆಗಾಲಕ್ಕೆ ಸಾಮಾನ್ಯವಾಗಿ ಬಸ್​​, ಆಟೋ, ಕಾರು, ಇನ್ನಿತರ ವಾಹನಗಳ ಮೇಲ್ಛಾವಣಿನಿಂದ ನೀರು ಸೋರುವ ಘಟನೆಗಳನ್ನು ನೀವು ಕೇಳಿರುತ್ತೀರಿ ಅಥವಾ ನಿಮ್ಮ ಅನುಭವಕ್ಕೂ ಬಂದಿರಬಹುದು. ಆದರೆ ಇದೀಗ ರೈಲಿನ ಮೇಲ್ಛಾವಣಿನಿಂದ ನೀರು ಸೋರುತ್ತಿರುವ ವೀಡಿಯೊ ಒಂದು ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ವೈರಲ್ ವಿಡಿಯೋದಲ್ಲಿ, ಪ್ರಯಾಣಿಕರು ಛತ್ರಿ ಹಿಡಿದು ರೈಲು ಕೋಚ್‌ನಲ್ಲಿ ನಿಂತಿರುವುದನ್ನು ಕಾಣಬಹುದು. ವೀಡಿಯೋದಲ್ಲಿ ಎಲ್ಲರೂ ಒಂದೇ ಸೂರಿನಡಿ ನಿಂತಿರುವುದು ಕಂಡು ಬಂದಿದೆ. ರೈಲಿನ ಛಾವಣಿಯಿಂದ ನೀರು ಜಿನುಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಳೆಗೆ ನಡು ರಸ್ತೆಯಲ್ಲೇ ಪ್ರತ್ಯಕ್ಷವಾದ ದೈತ್ಯ ಮೊಸಳೆ

ಈ ವಿಡಿಯೋವನ್ನು ಯಾವಾಗ ಮತ್ತು ಎಲ್ಲಿ ಚಿತ್ರೀಕರಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಈ ವಿಡಿಯೋ ಹಳೆಯದು ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. @INCKerala ಟ್ವಿಟರ್​​ ಖಾತೆಯಲ್ಲಿ ಜೂನ್​​ 30ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು