AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೋರುವ ರೈಲಿನಲ್ಲಿ ಕೊಡೆ ಹಿಡಿದು ಪ್ರಯಾಣ; ವಿಡಿಯೋ ವೈರಲ್​​

ವೈರಲ್ ವಿಡಿಯೋದಲ್ಲಿ, ಪ್ರಯಾಣಿಕರು ಛತ್ರಿ ಹಿಡಿದು ರೈಲು ಕೋಚ್‌ನಲ್ಲಿ ನಿಂತಿರುವುದನ್ನು ಕಾಣಬಹುದು. ರೈಲಿನ ಛಾವಣಿಯಿಂದ ನೀರು ಜಿನುಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Viral Video: ಸೋರುವ ರೈಲಿನಲ್ಲಿ ಕೊಡೆ ಹಿಡಿದು ಪ್ರಯಾಣ; ವಿಡಿಯೋ ವೈರಲ್​​
ಸೋರುವ ರೈಲಿನಲ್ಲಿ ಕೊಡೆ ಹಿಡಿದು ಪ್ರಯಾಣ
ಅಕ್ಷತಾ ವರ್ಕಾಡಿ
|

Updated on: Jul 01, 2024 | 4:17 PM

Share

ದೇಶದ ಹಲವೆಡೆ ಭಾರೀ ಮಳೆಯಿಂದಾಗಿ ಜನರು ಕಂಗಾಲಾಗಿ ಹೋಗಿದ್ದಾರೆ. ಈ ಮಳೆಗಾಲಕ್ಕೆ ಸಾಮಾನ್ಯವಾಗಿ ಬಸ್​​, ಆಟೋ, ಕಾರು, ಇನ್ನಿತರ ವಾಹನಗಳ ಮೇಲ್ಛಾವಣಿನಿಂದ ನೀರು ಸೋರುವ ಘಟನೆಗಳನ್ನು ನೀವು ಕೇಳಿರುತ್ತೀರಿ ಅಥವಾ ನಿಮ್ಮ ಅನುಭವಕ್ಕೂ ಬಂದಿರಬಹುದು. ಆದರೆ ಇದೀಗ ರೈಲಿನ ಮೇಲ್ಛಾವಣಿನಿಂದ ನೀರು ಸೋರುತ್ತಿರುವ ವೀಡಿಯೊ ಒಂದು ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ವೈರಲ್ ವಿಡಿಯೋದಲ್ಲಿ, ಪ್ರಯಾಣಿಕರು ಛತ್ರಿ ಹಿಡಿದು ರೈಲು ಕೋಚ್‌ನಲ್ಲಿ ನಿಂತಿರುವುದನ್ನು ಕಾಣಬಹುದು. ವೀಡಿಯೋದಲ್ಲಿ ಎಲ್ಲರೂ ಒಂದೇ ಸೂರಿನಡಿ ನಿಂತಿರುವುದು ಕಂಡು ಬಂದಿದೆ. ರೈಲಿನ ಛಾವಣಿಯಿಂದ ನೀರು ಜಿನುಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಳೆಗೆ ನಡು ರಸ್ತೆಯಲ್ಲೇ ಪ್ರತ್ಯಕ್ಷವಾದ ದೈತ್ಯ ಮೊಸಳೆ

ಈ ವಿಡಿಯೋವನ್ನು ಯಾವಾಗ ಮತ್ತು ಎಲ್ಲಿ ಚಿತ್ರೀಕರಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಈ ವಿಡಿಯೋ ಹಳೆಯದು ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. @INCKerala ಟ್ವಿಟರ್​​ ಖಾತೆಯಲ್ಲಿ ಜೂನ್​​ 30ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ