AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು!

ಮಹಿಳೆಯೊಬ್ಬರು ತಮ್ಮ ಮನಸ್ಸಿಗೆ ಹೊಳೆದ ಐಡಿಯಾವನ್ನು ಎಸ್ಕಲೇಟರ್​ನಲ್ಲಿ ಪ್ರಯೋಗಿಸಿದ ಪರಿಣಾಮ ಎಸ್ಕಲೇಟರ್​ ಮೂಲಕ ಕೆಳಗಡೆಗೆ ಹೋಗುತ್ತಿದ್ದ ಮಹಿಳೆ ನೇರವಾಗಿ ಆಸ್ಪತ್ರೆಗೆ ಹೋಗುವಂತಾಗಿದೆ.

Viral Video: ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು!
ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು
TV9 Web
| Edited By: Rakesh Nayak Manchi|

Updated on:Sep 04, 2022 | 5:23 PM

Share

ಕೆಲವರ ಐಡಿಯಾಗಳಿಂದ ಸಂಭವಿಸುವ ಅವಘಡಗಳಿಗೆ ಮತ್ತೊಬ್ಬರು ಬಲಿಯಾಗುವುದು ಅಪರೂಪಕ್ಕೊಂದು ಅಲ್ಲೊಂದು ಇಲ್ಲೊಂದು ನಡೆಯುತ್ತಿರುತ್ತದೆ. ಇದೀಗ ಮಹಿಳೆಯೊಬ್ಬರು ತಮ್ಮ ಮನಸ್ಸಿಗೆ ಹೊಳೆದ ಐಡಿಯಾವನ್ನು ಎಸ್ಕಲೇಟರ್​ನಲ್ಲಿ ಪ್ರಯೋಗಿಸಿದ ಪರಿಣಾಮ ಎಸ್ಕಲೇಟರ್​ ಮೂಲಕ ಕೆಳಗಡೆಗೆ ಹೋಗುತ್ತಿದ್ದ ಮಹಿಳೆ ನೇರವಾಗಿ ಆಸ್ಪತ್ರೆಗೆ ಹೋಗುವಂತಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಇಬ್ಬರು ಮಹಿಳೆಯರು ಲಗೇಜ್​ಗಳನ್ನು ಹಿಡಿದುಕೊಂಡು ಕೆಳಗಿನ ಮಹಡಿಗೆ ಹೋಗಲು ಮುಂದಾಗಿದ್ದಾರೆ. ಇದನ್ನು ಹಿಡಿದುಕೊಂಡು ಹೋಗಲು ಸಾಧ್ಯವಾಗದ ಹಿನ್ನೆಲೆ ಮಹಿಳೆಯೊಬ್ಬರು ತಮ್ಮ ಸೂಟ್ಕೇಸ್ ಅನ್ನು ಎಸ್ಕಲೇಟರ್​ನಲ್ಲಿ ಇಟ್ಟು ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಕಳಮುಖವಾಗಿ ಹೋಗುತ್ತಿದ್ದ ಹಿನ್ನೆಲೆ ಬ್ಯಾಗ್ ಪಲ್ಟಿ ಹೊಡೆದುಕೊಂಡೇ ವೇಗವಾಗಿ ಕೆಳಗಡೆ ಹೋಗಿದೆ. ಈ ವೇಳೆ ಅದೇ ಎಸ್ಕಲೇಟರ್​ನಲ್ಲಿ ಹೋಗುತ್ತಿದ್ದ ಮಹಿಳೆಗೆ ಗುದ್ದಿ ಆಕೆ ಜಾರಿ ಬೀಳುವಂತೆ ಮಾಡಿದೆ. ಘಟನೆಯಲ್ಲಿ ಮಹಿಳೆತೀವ್ರ ಗಾಯಗೊಂಡಂತೆ ವಿಡಿಯೋದಲ್ಲಿ ಕಾಣುತ್ತಿದ್ದು, ಆಕೆಯ ನೆರವಿಗೆ ಬಂದ ಒಂದಷ್ಟು ಮಂದಿ ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.

ವಿಡಿಯೋವನ್ನು Tansu YEGEN ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೇವಲ 14 ಸೆಕೆಂಡ್​ಗಳಿರುವ ಈ ವಿಡಿಯೋ ಇದುವರೆಗೆ 1.28 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು, 2 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ವಿಡಿಯೋ ನೋಡಿದ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Sun, 4 September 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ