AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು!

ಮಹಿಳೆಯೊಬ್ಬರು ತಮ್ಮ ಮನಸ್ಸಿಗೆ ಹೊಳೆದ ಐಡಿಯಾವನ್ನು ಎಸ್ಕಲೇಟರ್​ನಲ್ಲಿ ಪ್ರಯೋಗಿಸಿದ ಪರಿಣಾಮ ಎಸ್ಕಲೇಟರ್​ ಮೂಲಕ ಕೆಳಗಡೆಗೆ ಹೋಗುತ್ತಿದ್ದ ಮಹಿಳೆ ನೇರವಾಗಿ ಆಸ್ಪತ್ರೆಗೆ ಹೋಗುವಂತಾಗಿದೆ.

Viral Video: ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು!
ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು
TV9 Web
| Edited By: Rakesh Nayak Manchi|

Updated on:Sep 04, 2022 | 5:23 PM

Share

ಕೆಲವರ ಐಡಿಯಾಗಳಿಂದ ಸಂಭವಿಸುವ ಅವಘಡಗಳಿಗೆ ಮತ್ತೊಬ್ಬರು ಬಲಿಯಾಗುವುದು ಅಪರೂಪಕ್ಕೊಂದು ಅಲ್ಲೊಂದು ಇಲ್ಲೊಂದು ನಡೆಯುತ್ತಿರುತ್ತದೆ. ಇದೀಗ ಮಹಿಳೆಯೊಬ್ಬರು ತಮ್ಮ ಮನಸ್ಸಿಗೆ ಹೊಳೆದ ಐಡಿಯಾವನ್ನು ಎಸ್ಕಲೇಟರ್​ನಲ್ಲಿ ಪ್ರಯೋಗಿಸಿದ ಪರಿಣಾಮ ಎಸ್ಕಲೇಟರ್​ ಮೂಲಕ ಕೆಳಗಡೆಗೆ ಹೋಗುತ್ತಿದ್ದ ಮಹಿಳೆ ನೇರವಾಗಿ ಆಸ್ಪತ್ರೆಗೆ ಹೋಗುವಂತಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಇಬ್ಬರು ಮಹಿಳೆಯರು ಲಗೇಜ್​ಗಳನ್ನು ಹಿಡಿದುಕೊಂಡು ಕೆಳಗಿನ ಮಹಡಿಗೆ ಹೋಗಲು ಮುಂದಾಗಿದ್ದಾರೆ. ಇದನ್ನು ಹಿಡಿದುಕೊಂಡು ಹೋಗಲು ಸಾಧ್ಯವಾಗದ ಹಿನ್ನೆಲೆ ಮಹಿಳೆಯೊಬ್ಬರು ತಮ್ಮ ಸೂಟ್ಕೇಸ್ ಅನ್ನು ಎಸ್ಕಲೇಟರ್​ನಲ್ಲಿ ಇಟ್ಟು ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಕಳಮುಖವಾಗಿ ಹೋಗುತ್ತಿದ್ದ ಹಿನ್ನೆಲೆ ಬ್ಯಾಗ್ ಪಲ್ಟಿ ಹೊಡೆದುಕೊಂಡೇ ವೇಗವಾಗಿ ಕೆಳಗಡೆ ಹೋಗಿದೆ. ಈ ವೇಳೆ ಅದೇ ಎಸ್ಕಲೇಟರ್​ನಲ್ಲಿ ಹೋಗುತ್ತಿದ್ದ ಮಹಿಳೆಗೆ ಗುದ್ದಿ ಆಕೆ ಜಾರಿ ಬೀಳುವಂತೆ ಮಾಡಿದೆ. ಘಟನೆಯಲ್ಲಿ ಮಹಿಳೆತೀವ್ರ ಗಾಯಗೊಂಡಂತೆ ವಿಡಿಯೋದಲ್ಲಿ ಕಾಣುತ್ತಿದ್ದು, ಆಕೆಯ ನೆರವಿಗೆ ಬಂದ ಒಂದಷ್ಟು ಮಂದಿ ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.

ವಿಡಿಯೋವನ್ನು Tansu YEGEN ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೇವಲ 14 ಸೆಕೆಂಡ್​ಗಳಿರುವ ಈ ವಿಡಿಯೋ ಇದುವರೆಗೆ 1.28 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು, 2 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ವಿಡಿಯೋ ನೋಡಿದ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Sun, 4 September 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್