AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಾಂಪ್ರದಾಯಿಕ ಉಡುಗೆ ತೊಟ್ಟು ಸ್ಕೇಟಿಂಗ್​ನಲ್ಲೇ ರಾಜಸ್ಥಾನಿ ಜಾನಪದ ನೃತ್ಯ ಮಾಡಿದ ಯುವತಿ; ಇಲ್ಲಿದೆ ವಿಡಿಯೋ

Trending Video: ವೈರಲ್ ಆಗಿರುವ ವಿಡಿಯೋದಲ್ಲಿ ಕೃಷ್ಣಾ ಕನ್ವರ್ ಗೆಹ್ಲೋಟ್ ಎಂಬ ಮಹಿಳೆ ರೋಲರ್‌ಬ್ಲೇಡ್‌ಗಳಲ್ಲಿ ಸಾಂಪ್ರದಾಯಿಕ ರಾಜಸ್ಥಾನಿ ಜಾನಪದ ನೃತ್ಯವನ್ನು ಪ್ರದರ್ಶಿಸುತ್ತಿರುವುದನ್ನು ಕಾಣಬಹುದು.

Viral Video: ಸಾಂಪ್ರದಾಯಿಕ ಉಡುಗೆ ತೊಟ್ಟು ಸ್ಕೇಟಿಂಗ್​ನಲ್ಲೇ ರಾಜಸ್ಥಾನಿ ಜಾನಪದ ನೃತ್ಯ ಮಾಡಿದ ಯುವತಿ; ಇಲ್ಲಿದೆ ವಿಡಿಯೋ
ಸ್ಕೇಟಿಂಗ್​ನಲ್ಲಿ ರಾಜಸ್ಥಾನಿ ಜನಪದ ನೃತ್ಯ ಮಾಡಿದ ಯುವತಿ
TV9 Web
| Edited By: |

Updated on: Oct 23, 2021 | 6:41 PM

Share

ನಮ್ಮ ದೇಶದ ಎಷ್ಟೋ ಪ್ರತಿಭೆಗಳು ಎಲೆಮರೆಯಲ್ಲೇ ಉಳಿದುಬಿಡುತ್ತಾರೆ. ಆದರೆ, ಈಗ ಎಲ್ಲ ಕೈಯಲ್ಲೂ ಸ್ಮಾರ್ಟ್​ಫೋನ್, ಇಂಟರ್ನೆಟ್ ವ್ಯವಸ್ಥೆ ಇರುವುದರಿಂದ ಸೋಷಿಯಲ್ ಮೀಡಿಯಾದಿಂದಾಗಿ ಅನೇಕ ಪ್ರಯಿಭೆಗಳು ಪರಿಚಯವಾಗುತ್ತಿದೆ. ಅದಕ್ಕೊಂದು ಹೊಸ ಉದಾಹರಣೆಯೆಂಬಂತೆ ರಾಜಸ್ಥಾನದ ಕೃಷ್ಣಾ ಕನ್ವರ್ ಗೆಹ್ಲೋಟ್ ಎಂಬ ಮಹಿಳೆಯ ವಿಡಿಯೋವೊಂದು ಈಗ ಭಾರೀ ವೈರಲ್ ಆಗಿದೆ. ಸಾಂಪ್ರದಾಯಿಕ ಉಡುಗೆ ಧರಿಸಿ, ರೋಲರ್ ಬ್ಲೇಡ್ (ಸ್ಕೇಟಿಂಗ್) ಮೂಲಕ ರಾಜಸ್ಥಾನದ ಜನಪದ ನೃತ್ಯ ಮಾಡುತ್ತಿರುವ ಕೃಷ್ಣಾ ಅವರ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕೃಷ್ಣಾ ಕನ್ವರ್ ಗೆಹ್ಲೋಟ್ ಎಂಬ ಮಹಿಳೆ ರೋಲರ್‌ಬ್ಲೇಡ್‌ಗಳಲ್ಲಿ ಸಾಂಪ್ರದಾಯಿಕ ರಾಜಸ್ಥಾನಿ ಜಾನಪದ ನೃತ್ಯವನ್ನು ಪ್ರದರ್ಶಿಸುತ್ತಿರುವುದನ್ನು ಕಾಣಬಹುದು. ವೃತ್ತಿಪರ ಸ್ಕೇಟರ್ ಆಗಿರುವ ಕೃಷ್ಣಾ ‘ಪೋಷಾಕ್’ ಎಂದು ಕರೆಯಲ್ಪಡುವ ಸಾಂಪ್ರದಾಯಿಕ ರಾಜಸ್ಥಾನಿ ಉಡುಗೆಯಲ್ಲಿ ಸುಂದರವಾಗಿ ರೆಡಿಯಾಗಿದ್ದಾರೆ. ರಾಜಸ್ಥಾನಿ ಸಾಂಪ್ರದಾಯಿಕ ಉಡುಗೆಯೆಂದರೆ ಭಾರೀ ತೂಕದ ಲೆಹೆಂಗಾ ಚೋಲಿಯಾಗಿರುತ್ತದೆ. ಅದನ್ನು ಹೊತ್ತು ನೃತ್ಯ ಮಾಡುವುದು ತುಂಬಾ ಕಷ್ಟಕರವಾಗಿರುತ್ತದೆ. ಆದರೆ, ಆ ಡ್ರೆಸ್ ಧರಿಸಿ ಸ್ಕೇಟಿಂಗ್ ಮೂಲಕ ರಾಜಸ್ಥಾನಿ ಜನಪದ ನೃತ್ಯ ಮಾಡಿ ಕೃಷ್ಣಾ ನೆಟ್ಟಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ನೃತ್ಯವನ್ನು ನೋಡಿದವರು ಹುಬ್ಬೇರಿಸಿದ್ದಾರೆ.

ಕೃಷ್ಣಾ ಕನ್ವರ್ ಗೆಹ್ಲೋಟ್ ಸ್ಕೇಟಿಂಗ್​ನಲ್ಲಿ ಹಲವಾರು ದಾಖಲೆಗಳನ್ನು ಹೊಂದಿದ್ದಾರೆ. ಹಾಗೇ ಅನೇಕ ಪುರಸ್ಕಾರಗಳನ್ನು ಕೂಡ ಗೆದ್ದಿದ್ದಾರೆ. ಆಕೆಯ ಕೆಲವು ದಾಖಲೆಗಳು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಇಂಡಿಯಾ ಬುಕ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ರೆಕಾರ್ಡ್, ಮುಂತಾದ ಕಡೆಯೂ ದಾಖಲಾಗಿವೆ.

ಇದನ್ನೂ ಓದಿ: Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ