AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲೋವೀನ್​! ಇಲ್ಲಿ ಏನೇ ಆದರೂ ಹೋದರೂ ಎಲ್ಲವೂ ಮಜಾನೇ

Halloween : ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಈ ಅವಸ್ಥೆ ಉಂಟಾಗಿದೆ. ನೀವೀಗ ಈ ಕುಂಬಳಕಾಯಿಗೆ ಹಣ ಪಾವತಿಸಲೇಬೇಕು ಮೇಡಮ್​ ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು.

ಹಾಲೋವೀನ್​! ಇಲ್ಲಿ ಏನೇ ಆದರೂ ಹೋದರೂ ಎಲ್ಲವೂ ಮಜಾನೇ
Woman Sits On Halloween Pumpkin For Photo But This Funny Thing Happens
TV9 Web
| Edited By: ಶ್ರೀದೇವಿ ಕಳಸದ|

Updated on:Oct 31, 2022 | 2:23 PM

Share

Viral Video : ಸಾಮಾಜಿಕ ಜಾಲತಾಣಗಳ ತುಂಬಾ ಹಾಲೋವೀನ್​ ಹವಾ. ಚಿತ್ರವಿಚಿತ್ರ, ಭಯಾನಕ ವೇಷಭೂಷಣ ಧರಿಸಿ, ಅಲಂಕಾರ ಮಾಡಿಕೊಂಡು ವಿಡಿಯೋ, ಫೋಟೋ ಅಪ್​ಲೋಡ್​ ಮಾಡುವಲ್ಲಿ ಜನ ನಿರತರಾಗಿದ್ದಾರೆ. ಈಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಈ ಯುವತಿ ದೊಡ್ಡದೊಂದು ಕುಂಬಳಕಾಯಿಯನ್ನು ಹಿಡಿದುಕೊಂಡು ಫೋಟೋ ತೆಗೆಸಿಕೊಳ್ಳುವುದರಲ್ಲಿದ್ದಳು. ಆದರೆ ಅಷ್ಟರಲ್ಲಿ ಆಕೆ ಕುಳಿತಿದ್ದ ಇನ್ನೂ ದೊಡ್ಡ ಕುಂಬಳಕಾಯಿ ಒಡೆದೇ ಹೋಗಿದೆ!

ಕುಂಬಳಕಾಯಿಯ ತಿರುಳನ್ನು ತೆಗೆದು ಅದಕ್ಕೆ ಕಣ್ಣು ಮೂಗು ಕೆತ್ತಿ ಅವುಗಳಲ್ಲಿ ದೀಪಗಳನ್ನು ಉರಿಸುವುದನ್ನು ಅನೇಕ ಫೋಟೋ ವಿಡಿಯೋಗಳಲ್ಲಿ ನೋಡಿದ್ದೀರಿ. ಕುಂಬಳಕಾಯಿ ಫಲವತ್ತತೆಯನ್ನು ಸಾಂಕೇತಿಸುತ್ತದೆ. ಹಾಗಾಗಿ ಹಬ್ಬದ ಮುನ್ನಾದಿನ ಹೊಲಗದ್ದೆಗಳಿಗೆ ತೆರಳಿ ಜನ ಕುಂಬಳಕಾಯಿಯನ್ನು ಖರೀದಿಸಲು ಬರುತ್ತಾರೆ. ಹಾಗೆಯೇ ಈ ಯುವತಿಯೂ ಇಲ್ಲಿ ಬಂದಿದ್ದಾಳೆ. ಆದರೆ ಅಚಾನಕ್​ ಆಗಿ ಹೀಗೆಲ್ಲ ಆಗಿಹೋಗಿದೆ.

ಈ ವಿಡಿಯೋ ಅನ್ನು ‘buitengebieden’ ಟ್ವೀಟ್​ ಮಾಡಿದೆ. ಇಲ್ಲಿ ಸಾಮಾನ್ಯವಾಗಿ ತಮಾಷೆಯ ವಿಡಿಯೋಗಳನ್ನು ಅಪ್​ಲೋಡ್ ಮಾಡಲಾಗುತ್ತದೆ. ಪ್ರಸ್ತುತ ಪುಟದಿಂದ ಹಂಚಿಕೊಳ್ಳಲಾದ ಈ ವಿಡಿಯೋ ಅನ್ನು 7 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. 13,000 ಕಕ್ಊ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ನೆಟ್ಟಿಗರು ತಮಾಷೆಯಿಂದ ಪ್ರತಿಕ್ರಿಯಿಸಿದ್ಧಾರೆ. ಒಬ್ಬರು ಬಮ್​ಕಿನ್​ ಎಂದಿದ್ದಾರೆ. ನೀವದನ್ನು ಖರೀದಿಸದಿದ್ದರೂ ಹಣ ಪಾವತಿಸಲೇಬೇಕಾಗುತ್ತದೆ ಎಂದಿದ್ದಾರೆ ಮತ್ತೊಬ್ಬರು. ಅನೇಕರು ತಾವು ಅಲಂಕರಿಸಿ, ಆಯ್ಕೆ ಮಾಡಿಕೊಂಡ ಕುಂಬಳಕಾಯಿಗಳ ಫೋಟೋ ವಿಡಿಯೋ ಟ್ವೀಟ್​ ಮಾಡಿ ಹಬ್ಬದ ಶುಭಾಶಯ ಕೋರಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:22 pm, Mon, 31 October 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್