AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮಹಿಳೆ ಗೋಡೆಗೆ ಬೆರಣಿ ಎಸೆಯುವ ಶೈಲಿ ನೋಡಿದ್ರೆ ಬಾಸ್ಕೆಟ್​ಬಾಲ್ ತಂಡಕ್ಕೆ ಆಯ್ಕೆಯಾಗೋದು ಪಕ್ಕಾ!

Trending: ಈ ವಿಡಿಯೋದಲ್ಲಿ ಕಾಣುವ ಮಹಿಳೆ ಪಕ್ಕಾ ಭಾರತದ ಬಾಸ್ಕೆಟ್ ಬಾಲ್ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುತ್ತಾರೆ. ಅಷ್ಟು ಕುಶಲತೆಯಿಂದ ಗೋಡೆಗೆ ಸಗಣಿಯ ಬೆರಣಿಗಳನ್ನು ಎಸೆಯುತ್ತಿದ್ದಾರೆ ಮತ್ತು ಪ್ರತಿ ಸಗಣಿಯ ಬೆರಣಿಯೂ ಗೋಡೆಯ ಖಾಲಿ ಜಾಗದಲ್ಲೇ ಕುಳಿತುಕೊಳ್ಳುತ್ತಿದೆ.

ಈ ಮಹಿಳೆ ಗೋಡೆಗೆ ಬೆರಣಿ ಎಸೆಯುವ ಶೈಲಿ ನೋಡಿದ್ರೆ ಬಾಸ್ಕೆಟ್​ಬಾಲ್ ತಂಡಕ್ಕೆ ಆಯ್ಕೆಯಾಗೋದು ಪಕ್ಕಾ!
ಮಹಿಳೆ ಸಗಣಿ ಬೆರಣಿ ಎಸೆಯುತ್ತಿರುವ ದೃಶ್ಯ
guruganesh bhat
| Edited By: |

Updated on: Mar 09, 2021 | 2:59 PM

Share

ಕೌಶಲ್ಯ ಯಾರಲ್ಲಿರುತ್ತೆ, ಯಾವ ಕ್ಷೇತ್ರದಲ್ಲಿ ಇರುತ್ತೆ ಎಂದು ಯಾರೂ ಹೇಳಲಾಗದು. ನೀವು ಎಂತೆಂಥವರನ್ನೋ ನೋಡಿರಬಹುದು. ಆದರೆ, ಇಲ್ಲೋರ್ವ ಮಹಿಳೆಯಿದ್ದಾರೆ. ಅವರ ಕೌಶಲ್ಯ ಇರುವ ಕ್ಷೇತ್ರ ಯಾವುದು ಎಂದು ನೀವು ಕನಸಲ್ಲೂ ಊಹೆ ಮಾಡಲಾಗದು. ಅಬ್ಬಾ! ಯಾರೀಕೆ, ಯಾವುದರಲ್ಲಿ ಅಷ್ಟು ಕೌಶಲ್ಯ ಪಡೆದಿದ್ದಾರೆ ಎಂದು ಯೋಚಿಸಿದಿರಾ? ಈ ಸ್ಟೋರಿ ನೋಡಿ.

ಈ ವಿಡಿಯೋದಲ್ಲಿ ಕಾಣುವ ಮಹಿಳೆ ಪಕ್ಕಾ ಭಾರತದ ಬಾಸ್ಕೆಟ್ ಬಾಲ್ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳುತ್ತಾರೆ. ಅಷ್ಟು ಕುಶಲತೆಯಿಂದ ಗೋಡೆಗೆ ಸಗಣಿಯ ಬೆರಣಿಗಳನ್ನು ಎಸೆಯುತ್ತಿದ್ದಾರೆ ಮತ್ತು ಪ್ರತಿ ಸಗಣಿಯ ಬೆರಣಿಯೂ ಗೋಡೆಯ ಖಾಲಿ ಜಾಗದಲ್ಲೇ ಕುಳಿತುಕೊಳ್ಳುತ್ತಿದೆ.

ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಎಂಬುವವರು ಈ ವಿಡಿಯೋವನ್ನು ಟ್ವಿಟ್ ಮಾಡಿದ್ದು, ಭಾರತದ ಬಾಸ್ಕೆಟ್ ಬಾಲ್ ತಂಡ ಈ ಮಹಿಳೆಗಾಗಿ ಇನ್ನೂ ಹುಡುಕಾಟ ಮುಂದುವರೆಸಿದೆ ಎಂದು ಕಚಗುಳಿ ಮೂಡಿಸುವ ವಾಕ್ಯಗಳನ್ನು ವಿಡಿಯೋದಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಖಾಸಗಿ ಜಾಲತಾಣವೊಂದು ವರದಿ ಮಾಡಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ಸಖತ್ ಸುದ್ದಿ ಮಾಡಿದೆ. ಸುಮಾರು 53 ಸಾವಿರಕ್ಕಿಂತಲೂ ಹೆಚ್ಚು ವೀಕ್ಷಣೆಯನ್ನು ಕಂಡು ಮುನ್ನುಗ್ಗುತ್ತಿದೆ.

ಇದನ್ನೂ ಓದಿ: Viral Video: ಅಂಗಡಿಯವನಿಂದ ಧಮ್ಕಿ: ಸಾರ್ವಜನಿಕವಾಗಿ ಪ್ಯಾಂಟಿಯನ್ನೇ ತೆಗೆದು ಮಾಸ್ಕ್​ ಮಾಡಿಕೊಂಡ ಮಹಿಳೆ

Viral Video: ಕೋತಿ ತರಕಾರಿ ಕತ್ತರಿಸುವ ಚೆಂದ..; ಮಹಿಳೆಗೆ ಸಹಾಯ ಮಾಡುವ ಮಂಗಕ್ಕೆ ಮನಸೋತ ನೆಟ್ಟಿಗರು !

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ