AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​

ವಿಡಿಯೋದಲ್ಲಿ ಮಹಿಳೆ ಸೊಳ್ಳೆ ಬ್ಯಾಟ್​​ನಲ್ಲಿ ಬ್ರೆಡ್​​ನ ಎರಡು ಬದಿಗಳನ್ನು ರೋಸ್ಟ್​​ ಮಾಡುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಬ್ರೆಡ್ ಟೋಸ್ಟ್‌ ರೆಡಿಯಾಗಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಸ್ಪದವಾಗಿ ಕಾಮೆಂಟ್​​ ಮಾಡಿದ್ದಾರೆ.

Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​
ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 10, 2024 | 1:02 PM

Share

ಬಿಸಿಲಿನ ತಾಪ ತುಸು ಕಡಿಮೆಯಾಗಿ ಮಳೆ ಪ್ರಾರಂಭವಾಗಿದೆ. ಇದರ ಜೊತೆಗೆ ಸೊಳ್ಳೆ ಮತ್ತಿತರ ಕೀಟಗಳ ಕಾಟ ಗಣನೀಯವಾಗಿ ಹೆಚ್ಚಿದೆ. ಸಾಮಾನ್ಯವಾಗಿ ಸೊಳ್ಳೆ ಕಾಟ ತಡೆಯಲು ಸೊಳ್ಳೆ ಬ್ಯಾಟ್​​ಗಳನ್ನು ಬಳಸುವುದುಂಟು. ಆದರೆ ಇಲ್ಲೊಬ್ಬಳು ಮಹಿಳೆ ಸೊಳ್ಳೆ ಬ್ಯಾಟ್​​​​​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ್ದಾಳೆ. ಈಲೆ ಬ್ರೆಡ್ ಟೋಸ್ಟ್‌ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿರುವುದನ್ನು ಕಾಣಬಹುದು.

@tulika_world_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಏಪ್ರಿಲ್​​ 28ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಇಲ್ಲಿಯವರೆಗೆ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. 8ಸಾವಿರಕ್ಕೂ ಹೆಚ್ಚಿನ ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಈ ರೀತಿ ನೋಡೋಕೆ ತುಂಬಾ ನೋವಾಗುತ್ತೇ, ದಯವಿಟ್ಟು RCBಗೆ ಬಂದ್ಬಿಡಿ ಕೆ.ಎಲ್‌ ರಾಹುಲ್​​ಗೆ ಅಭಿಮಾನಿಗಳ ಮನವಿ

ವಿಡಿಯೋದಲ್ಲಿ ಮಹಿಳೆ ಸೊಳ್ಳೆ ಬ್ಯಾಟ್​​ನಲ್ಲಿ ಬ್ರೆಡ್​​ನ ಎರಡು ಬದಿಗಳನ್ನು ರೋಸ್ಟ್​​ ಮಾಡುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಬ್ರೆಡ್ ಟೋಸ್ಟ್‌ ರೆಡಿಯಾಗಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಸ್ಪದವಾಗಿ ಕಾಮೆಂಟ್​​ ಮಾಡಿದ್ದಾರೆ. ಒಬ್ಬರು ಕಾಮೆಂಟ್​​ನಲ್ಲಿ ‘ಎಡಿಟ್​ ಮಾಡಿರೋ ವಿಡಿಯೋ’ ಎಂದು ಬರೆದರೆ ಮತ್ತೊಬ್ಬರು ‘ಚೈನಿಸ್​​ ಬ್ರೆಡ್​​ ಟೋಸ್ಟ್​​’ ಎಂದು ಬರೆದಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ