AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​

ವಿಡಿಯೋದಲ್ಲಿ ಮಹಿಳೆ ಸೊಳ್ಳೆ ಬ್ಯಾಟ್​​ನಲ್ಲಿ ಬ್ರೆಡ್​​ನ ಎರಡು ಬದಿಗಳನ್ನು ರೋಸ್ಟ್​​ ಮಾಡುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಬ್ರೆಡ್ ಟೋಸ್ಟ್‌ ರೆಡಿಯಾಗಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಸ್ಪದವಾಗಿ ಕಾಮೆಂಟ್​​ ಮಾಡಿದ್ದಾರೆ.

Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​
ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 10, 2024 | 1:02 PM

Share

ಬಿಸಿಲಿನ ತಾಪ ತುಸು ಕಡಿಮೆಯಾಗಿ ಮಳೆ ಪ್ರಾರಂಭವಾಗಿದೆ. ಇದರ ಜೊತೆಗೆ ಸೊಳ್ಳೆ ಮತ್ತಿತರ ಕೀಟಗಳ ಕಾಟ ಗಣನೀಯವಾಗಿ ಹೆಚ್ಚಿದೆ. ಸಾಮಾನ್ಯವಾಗಿ ಸೊಳ್ಳೆ ಕಾಟ ತಡೆಯಲು ಸೊಳ್ಳೆ ಬ್ಯಾಟ್​​ಗಳನ್ನು ಬಳಸುವುದುಂಟು. ಆದರೆ ಇಲ್ಲೊಬ್ಬಳು ಮಹಿಳೆ ಸೊಳ್ಳೆ ಬ್ಯಾಟ್​​​​​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ್ದಾಳೆ. ಈಲೆ ಬ್ರೆಡ್ ಟೋಸ್ಟ್‌ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿರುವುದನ್ನು ಕಾಣಬಹುದು.

@tulika_world_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಏಪ್ರಿಲ್​​ 28ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಇಲ್ಲಿಯವರೆಗೆ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. 8ಸಾವಿರಕ್ಕೂ ಹೆಚ್ಚಿನ ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಈ ರೀತಿ ನೋಡೋಕೆ ತುಂಬಾ ನೋವಾಗುತ್ತೇ, ದಯವಿಟ್ಟು RCBಗೆ ಬಂದ್ಬಿಡಿ ಕೆ.ಎಲ್‌ ರಾಹುಲ್​​ಗೆ ಅಭಿಮಾನಿಗಳ ಮನವಿ

ವಿಡಿಯೋದಲ್ಲಿ ಮಹಿಳೆ ಸೊಳ್ಳೆ ಬ್ಯಾಟ್​​ನಲ್ಲಿ ಬ್ರೆಡ್​​ನ ಎರಡು ಬದಿಗಳನ್ನು ರೋಸ್ಟ್​​ ಮಾಡುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಬ್ರೆಡ್ ಟೋಸ್ಟ್‌ ರೆಡಿಯಾಗಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಸ್ಪದವಾಗಿ ಕಾಮೆಂಟ್​​ ಮಾಡಿದ್ದಾರೆ. ಒಬ್ಬರು ಕಾಮೆಂಟ್​​ನಲ್ಲಿ ‘ಎಡಿಟ್​ ಮಾಡಿರೋ ವಿಡಿಯೋ’ ಎಂದು ಬರೆದರೆ ಮತ್ತೊಬ್ಬರು ‘ಚೈನಿಸ್​​ ಬ್ರೆಡ್​​ ಟೋಸ್ಟ್​​’ ಎಂದು ಬರೆದಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ