AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​

ವಿಡಿಯೋದಲ್ಲಿ ಮಹಿಳೆ ಸೊಳ್ಳೆ ಬ್ಯಾಟ್​​ನಲ್ಲಿ ಬ್ರೆಡ್​​ನ ಎರಡು ಬದಿಗಳನ್ನು ರೋಸ್ಟ್​​ ಮಾಡುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಬ್ರೆಡ್ ಟೋಸ್ಟ್‌ ರೆಡಿಯಾಗಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಸ್ಪದವಾಗಿ ಕಾಮೆಂಟ್​​ ಮಾಡಿದ್ದಾರೆ.

Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​
ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 10, 2024 | 1:02 PM

Share

ಬಿಸಿಲಿನ ತಾಪ ತುಸು ಕಡಿಮೆಯಾಗಿ ಮಳೆ ಪ್ರಾರಂಭವಾಗಿದೆ. ಇದರ ಜೊತೆಗೆ ಸೊಳ್ಳೆ ಮತ್ತಿತರ ಕೀಟಗಳ ಕಾಟ ಗಣನೀಯವಾಗಿ ಹೆಚ್ಚಿದೆ. ಸಾಮಾನ್ಯವಾಗಿ ಸೊಳ್ಳೆ ಕಾಟ ತಡೆಯಲು ಸೊಳ್ಳೆ ಬ್ಯಾಟ್​​ಗಳನ್ನು ಬಳಸುವುದುಂಟು. ಆದರೆ ಇಲ್ಲೊಬ್ಬಳು ಮಹಿಳೆ ಸೊಳ್ಳೆ ಬ್ಯಾಟ್​​​​​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ್ದಾಳೆ. ಈಲೆ ಬ್ರೆಡ್ ಟೋಸ್ಟ್‌ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿರುವುದನ್ನು ಕಾಣಬಹುದು.

@tulika_world_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಏಪ್ರಿಲ್​​ 28ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಇಲ್ಲಿಯವರೆಗೆ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. 8ಸಾವಿರಕ್ಕೂ ಹೆಚ್ಚಿನ ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಈ ರೀತಿ ನೋಡೋಕೆ ತುಂಬಾ ನೋವಾಗುತ್ತೇ, ದಯವಿಟ್ಟು RCBಗೆ ಬಂದ್ಬಿಡಿ ಕೆ.ಎಲ್‌ ರಾಹುಲ್​​ಗೆ ಅಭಿಮಾನಿಗಳ ಮನವಿ

ವಿಡಿಯೋದಲ್ಲಿ ಮಹಿಳೆ ಸೊಳ್ಳೆ ಬ್ಯಾಟ್​​ನಲ್ಲಿ ಬ್ರೆಡ್​​ನ ಎರಡು ಬದಿಗಳನ್ನು ರೋಸ್ಟ್​​ ಮಾಡುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಬ್ರೆಡ್ ಟೋಸ್ಟ್‌ ರೆಡಿಯಾಗಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಸ್ಪದವಾಗಿ ಕಾಮೆಂಟ್​​ ಮಾಡಿದ್ದಾರೆ. ಒಬ್ಬರು ಕಾಮೆಂಟ್​​ನಲ್ಲಿ ‘ಎಡಿಟ್​ ಮಾಡಿರೋ ವಿಡಿಯೋ’ ಎಂದು ಬರೆದರೆ ಮತ್ತೊಬ್ಬರು ‘ಚೈನಿಸ್​​ ಬ್ರೆಡ್​​ ಟೋಸ್ಟ್​​’ ಎಂದು ಬರೆದಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ