Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​

ವಿಡಿಯೋದಲ್ಲಿ ಮಹಿಳೆ ಸೊಳ್ಳೆ ಬ್ಯಾಟ್​​ನಲ್ಲಿ ಬ್ರೆಡ್​​ನ ಎರಡು ಬದಿಗಳನ್ನು ರೋಸ್ಟ್​​ ಮಾಡುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಬ್ರೆಡ್ ಟೋಸ್ಟ್‌ ರೆಡಿಯಾಗಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಸ್ಪದವಾಗಿ ಕಾಮೆಂಟ್​​ ಮಾಡಿದ್ದಾರೆ.

Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​
ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ
Follow us
ಅಕ್ಷತಾ ವರ್ಕಾಡಿ
|

Updated on: May 10, 2024 | 1:02 PM

ಬಿಸಿಲಿನ ತಾಪ ತುಸು ಕಡಿಮೆಯಾಗಿ ಮಳೆ ಪ್ರಾರಂಭವಾಗಿದೆ. ಇದರ ಜೊತೆಗೆ ಸೊಳ್ಳೆ ಮತ್ತಿತರ ಕೀಟಗಳ ಕಾಟ ಗಣನೀಯವಾಗಿ ಹೆಚ್ಚಿದೆ. ಸಾಮಾನ್ಯವಾಗಿ ಸೊಳ್ಳೆ ಕಾಟ ತಡೆಯಲು ಸೊಳ್ಳೆ ಬ್ಯಾಟ್​​ಗಳನ್ನು ಬಳಸುವುದುಂಟು. ಆದರೆ ಇಲ್ಲೊಬ್ಬಳು ಮಹಿಳೆ ಸೊಳ್ಳೆ ಬ್ಯಾಟ್​​​​​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ್ದಾಳೆ. ಈಲೆ ಬ್ರೆಡ್ ಟೋಸ್ಟ್‌ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿರುವುದನ್ನು ಕಾಣಬಹುದು.

@tulika_world_official ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಏಪ್ರಿಲ್​​ 28ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಇಲ್ಲಿಯವರೆಗೆ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. 8ಸಾವಿರಕ್ಕೂ ಹೆಚ್ಚಿನ ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಈ ರೀತಿ ನೋಡೋಕೆ ತುಂಬಾ ನೋವಾಗುತ್ತೇ, ದಯವಿಟ್ಟು RCBಗೆ ಬಂದ್ಬಿಡಿ ಕೆ.ಎಲ್‌ ರಾಹುಲ್​​ಗೆ ಅಭಿಮಾನಿಗಳ ಮನವಿ

ವಿಡಿಯೋದಲ್ಲಿ ಮಹಿಳೆ ಸೊಳ್ಳೆ ಬ್ಯಾಟ್​​ನಲ್ಲಿ ಬ್ರೆಡ್​​ನ ಎರಡು ಬದಿಗಳನ್ನು ರೋಸ್ಟ್​​ ಮಾಡುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ಬಳಿಕ ಬ್ರೆಡ್ ಟೋಸ್ಟ್‌ ರೆಡಿಯಾಗಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಸ್ಪದವಾಗಿ ಕಾಮೆಂಟ್​​ ಮಾಡಿದ್ದಾರೆ. ಒಬ್ಬರು ಕಾಮೆಂಟ್​​ನಲ್ಲಿ ‘ಎಡಿಟ್​ ಮಾಡಿರೋ ವಿಡಿಯೋ’ ಎಂದು ಬರೆದರೆ ಮತ್ತೊಬ್ಬರು ‘ಚೈನಿಸ್​​ ಬ್ರೆಡ್​​ ಟೋಸ್ಟ್​​’ ಎಂದು ಬರೆದಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ