AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ

ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 'ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?' ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆಯಲಾಗಿದೆ.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ
Viral Video
ಅಕ್ಷತಾ ವರ್ಕಾಡಿ
|

Updated on: Feb 18, 2024 | 6:01 PM

Share

ಯುವತಿಯೊಬ್ಬಳ ಕುತ್ತಿಗೆಗೆ ಮತ್ತೊಬ್ಬಳು ಯುವತಿ ಬೆಲ್ಟ್ ಹಾಕಿ ನಾಯಿಯಂತೆ ಬೀದಿಯಲ್ಲಿ ಸುತ್ತಾಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಚಿತ್ರ ದೃಶ್ಯವನ್ನು ಕಂಡು ಸುಮ್ಮನಿದ್ದ ಸ್ಥಳೀಯರಿಗೆ ಹಾಗೂ ವಿಡಿಯೋ ತೆಗೆದವರ ಬಗ್ಗೆ ನೆಟ್ಟಿಗರು ಕಮೆಂಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಘಾತಕಾರಿ ವಿಡಿಯೋ ಮುಂಬೈನದ್ದು ಎಂದು ತಿಳಿದುಬಂದಿದೆ. ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವೀಡಿಯೊವನ್ನು @mathrunner7 ಎಂಬ ಟ್ವಿಟರ್​​ ಖಾತೆಯಲ್ಲಿ ಫೆಬ್ರವರಿ 14ರಂದು ಹಂಚಿಕೊಳ್ಳಲಾಗಿದೆ. ‘ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?’ ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆದಿದ್ದಾರೆ. ಜೊತೆಗೆ ಪೋಸ್ಟ್ ಅನ್ನು ಮುಂಬೈ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕೃತ್ಯಕ್ಕೆ ಅವಕಾಶವಿದೆಯೇ ಎಂದು ಕೇಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೈ ಹಿಡಿದು ಸುತ್ತುವುದು ಪ್ರೇಮವಲ್ಲ, ಜೀವನದ ಪ್ರತಿ ಹಂತದಲ್ಲೂ ಈ ರಿಯಲ್ ಜೋಡಿಯಂತಿರಬೇಕು

ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವೀಡಿಯೊಗೆ ಬಳಕೆದಾರರು ವಿವಿಧ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಬಳಕೆದಾರರೊಬ್ಬರು ಬರೆದು ನಮ್ಮ ಭಾರತ ಈಗ ಇದೇ ರೀತಿಯ ಕಾಯಿಲೆಗೆ ತುತ್ತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ