AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ

ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 'ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?' ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆಯಲಾಗಿದೆ.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ
Viral Video
ಅಕ್ಷತಾ ವರ್ಕಾಡಿ
|

Updated on: Feb 18, 2024 | 6:01 PM

Share

ಯುವತಿಯೊಬ್ಬಳ ಕುತ್ತಿಗೆಗೆ ಮತ್ತೊಬ್ಬಳು ಯುವತಿ ಬೆಲ್ಟ್ ಹಾಕಿ ನಾಯಿಯಂತೆ ಬೀದಿಯಲ್ಲಿ ಸುತ್ತಾಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಚಿತ್ರ ದೃಶ್ಯವನ್ನು ಕಂಡು ಸುಮ್ಮನಿದ್ದ ಸ್ಥಳೀಯರಿಗೆ ಹಾಗೂ ವಿಡಿಯೋ ತೆಗೆದವರ ಬಗ್ಗೆ ನೆಟ್ಟಿಗರು ಕಮೆಂಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಘಾತಕಾರಿ ವಿಡಿಯೋ ಮುಂಬೈನದ್ದು ಎಂದು ತಿಳಿದುಬಂದಿದೆ. ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವೀಡಿಯೊವನ್ನು @mathrunner7 ಎಂಬ ಟ್ವಿಟರ್​​ ಖಾತೆಯಲ್ಲಿ ಫೆಬ್ರವರಿ 14ರಂದು ಹಂಚಿಕೊಳ್ಳಲಾಗಿದೆ. ‘ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?’ ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆದಿದ್ದಾರೆ. ಜೊತೆಗೆ ಪೋಸ್ಟ್ ಅನ್ನು ಮುಂಬೈ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕೃತ್ಯಕ್ಕೆ ಅವಕಾಶವಿದೆಯೇ ಎಂದು ಕೇಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೈ ಹಿಡಿದು ಸುತ್ತುವುದು ಪ್ರೇಮವಲ್ಲ, ಜೀವನದ ಪ್ರತಿ ಹಂತದಲ್ಲೂ ಈ ರಿಯಲ್ ಜೋಡಿಯಂತಿರಬೇಕು

ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವೀಡಿಯೊಗೆ ಬಳಕೆದಾರರು ವಿವಿಧ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಬಳಕೆದಾರರೊಬ್ಬರು ಬರೆದು ನಮ್ಮ ಭಾರತ ಈಗ ಇದೇ ರೀತಿಯ ಕಾಯಿಲೆಗೆ ತುತ್ತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ