AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ

ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 'ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?' ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆಯಲಾಗಿದೆ.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ
Viral Video
ಅಕ್ಷತಾ ವರ್ಕಾಡಿ
|

Updated on: Feb 18, 2024 | 6:01 PM

Share

ಯುವತಿಯೊಬ್ಬಳ ಕುತ್ತಿಗೆಗೆ ಮತ್ತೊಬ್ಬಳು ಯುವತಿ ಬೆಲ್ಟ್ ಹಾಕಿ ನಾಯಿಯಂತೆ ಬೀದಿಯಲ್ಲಿ ಸುತ್ತಾಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಚಿತ್ರ ದೃಶ್ಯವನ್ನು ಕಂಡು ಸುಮ್ಮನಿದ್ದ ಸ್ಥಳೀಯರಿಗೆ ಹಾಗೂ ವಿಡಿಯೋ ತೆಗೆದವರ ಬಗ್ಗೆ ನೆಟ್ಟಿಗರು ಕಮೆಂಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಘಾತಕಾರಿ ವಿಡಿಯೋ ಮುಂಬೈನದ್ದು ಎಂದು ತಿಳಿದುಬಂದಿದೆ. ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವೀಡಿಯೊವನ್ನು @mathrunner7 ಎಂಬ ಟ್ವಿಟರ್​​ ಖಾತೆಯಲ್ಲಿ ಫೆಬ್ರವರಿ 14ರಂದು ಹಂಚಿಕೊಳ್ಳಲಾಗಿದೆ. ‘ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?’ ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆದಿದ್ದಾರೆ. ಜೊತೆಗೆ ಪೋಸ್ಟ್ ಅನ್ನು ಮುಂಬೈ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕೃತ್ಯಕ್ಕೆ ಅವಕಾಶವಿದೆಯೇ ಎಂದು ಕೇಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೈ ಹಿಡಿದು ಸುತ್ತುವುದು ಪ್ರೇಮವಲ್ಲ, ಜೀವನದ ಪ್ರತಿ ಹಂತದಲ್ಲೂ ಈ ರಿಯಲ್ ಜೋಡಿಯಂತಿರಬೇಕು

ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವೀಡಿಯೊಗೆ ಬಳಕೆದಾರರು ವಿವಿಧ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಬಳಕೆದಾರರೊಬ್ಬರು ಬರೆದು ನಮ್ಮ ಭಾರತ ಈಗ ಇದೇ ರೀತಿಯ ಕಾಯಿಲೆಗೆ ತುತ್ತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​