AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್​​​​; ಮುಂದೆ ಆಗಿದ್ದೇನು ನೋಡಿ

ಮಹಿಳೆ ಅಂಗಡಿಯ ಮುಂದೆ ಸ್ವಚ್ಛಗೊಳಿಸುತ್ತಿರುವ ವೇಳೆ ಆಕಸ್ಮಿಕವಾಗಿ ಮಹಿಳೆಯ ಬಟ್ಟೆ ಅಂಗಡಿಯ ಶಟರ್‌ಗೆ ಸಿಲುಕಿದೆ. ಅಂಗಡಿಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್​​​​; ಮುಂದೆ ಆಗಿದ್ದೇನು ನೋಡಿ
ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್Image Credit source: Twitter
ಅಕ್ಷತಾ ವರ್ಕಾಡಿ
|

Updated on: Mar 08, 2024 | 10:53 AM

Share

ಆಸ್ಟ್ರೇಲಿಯದ ಸೌತ್ ವೇಲ್ಸ್‌ನ ಪಾಂಟಿಪ್ರಿಡ್‌ನಲ್ಲಿರುವ ಬೆಸ್ಟ್ ಒನ್ ಆಫ್-ಲೈಸೆನ್ಸ್‌ನಲ್ಲಿ ಅನ್ನಿ ಹ್ಯೂಸ್ (71) ಎಂಬ ಮಹಿಳೆ ಅಂಗಡಿಯ ಮುಂದೆ ಸ್ವಚ್ಛಗೊಳಿಸುತ್ತಿರುವ ವೇಳೆ ಆಕಸ್ಮಿಕವಾಗಿ ಮಹಿಳೆಯ ಬಟ್ಟೆ ಅಂಗಡಿಯ ಶಟರ್‌ಗೆ ಸಿಲುಕಿದೆ. ಅದೇ ಸಮಯದಲ್ಲಿ ಶಟರ್ ಮಿಷನ್ ಅಂಗಡಿ ತೆರೆಯಲು ಆನ್​​ ಆಗಿದ್ದು, ಮಹಿಳೆಯ ಸಮೇತ ಶಟರ್​​ ಮೇಲೆ ಹೋಗಿದೆ. ಮಹಿಳೆ ಶಟರ್​​ಹೆ ಸಿಲುಕಿ ನೇತಾಡುತ್ತಿರುವುದು ಅಂಗಡಿಯ ಮುಂಭಾಗದಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಮವಾರ(ಮಾ.08) ಬೆಳಗ್ಗೆ 8ಗಂಟೆಯ ವೇಳೆಗೆ ನಡೆದಿದೆ.

ತಕ್ಷಣ ಮಹಿಳೆಯ ಕಿರುಚಾಟದ ಸದ್ದು ಕೇಳಿ ಅಂಗಡಿಯ ಮಾಲೀಕ ಅಮೆದ್ ಅಕ್ರಂ (44) ಓಡೋಡಿ ಬಂದು ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಂಗಡಿಯ ಮಾಲೀಕ ಶಟರ್​​ ಅನ್ನು ಕೆಳಗಡೆ ಎಳೆದಿದ್ದಾರೆ. ಬಳಿಕ ಮಹಿಳೆಯನ್ನು ಎತ್ತಿ ಕೆಳಗೆ ಇಳಿಸಲಾಗಿದೆ.

ಇದನ್ನೂ ಓದಿ: ಮದುವೆಗೆ ಯಾಕೆ ಕರೆದಿಲ್ಲ?; ಮುಕೇಶ್‌ ಅಂಬಾನಿಯನ್ನು ಪ್ರಶ್ನಿಸಿದ ರಾಖಿ ಸಾವಂತ್‌

ವೈರಲ್​​​​  ವಿಡಿಯೋ ಇಲ್ಲಿದೆ ನೋಡಿ:

ಅದೃಷ್ಟವಶಾತ್ ಘಟನೆಯಲ್ಲಿ ಆಕೆಗೆ ಯಾವುದೇ ಗಾಯಗಳಾಗಿಲ್ಲ. ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.ಅಂಗಡಿಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ. @crazednet ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್