AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್​​​​; ಮುಂದೆ ಆಗಿದ್ದೇನು ನೋಡಿ

ಮಹಿಳೆ ಅಂಗಡಿಯ ಮುಂದೆ ಸ್ವಚ್ಛಗೊಳಿಸುತ್ತಿರುವ ವೇಳೆ ಆಕಸ್ಮಿಕವಾಗಿ ಮಹಿಳೆಯ ಬಟ್ಟೆ ಅಂಗಡಿಯ ಶಟರ್‌ಗೆ ಸಿಲುಕಿದೆ. ಅಂಗಡಿಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್​​​​; ಮುಂದೆ ಆಗಿದ್ದೇನು ನೋಡಿ
ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್Image Credit source: Twitter
ಅಕ್ಷತಾ ವರ್ಕಾಡಿ
|

Updated on: Mar 08, 2024 | 10:53 AM

Share

ಆಸ್ಟ್ರೇಲಿಯದ ಸೌತ್ ವೇಲ್ಸ್‌ನ ಪಾಂಟಿಪ್ರಿಡ್‌ನಲ್ಲಿರುವ ಬೆಸ್ಟ್ ಒನ್ ಆಫ್-ಲೈಸೆನ್ಸ್‌ನಲ್ಲಿ ಅನ್ನಿ ಹ್ಯೂಸ್ (71) ಎಂಬ ಮಹಿಳೆ ಅಂಗಡಿಯ ಮುಂದೆ ಸ್ವಚ್ಛಗೊಳಿಸುತ್ತಿರುವ ವೇಳೆ ಆಕಸ್ಮಿಕವಾಗಿ ಮಹಿಳೆಯ ಬಟ್ಟೆ ಅಂಗಡಿಯ ಶಟರ್‌ಗೆ ಸಿಲುಕಿದೆ. ಅದೇ ಸಮಯದಲ್ಲಿ ಶಟರ್ ಮಿಷನ್ ಅಂಗಡಿ ತೆರೆಯಲು ಆನ್​​ ಆಗಿದ್ದು, ಮಹಿಳೆಯ ಸಮೇತ ಶಟರ್​​ ಮೇಲೆ ಹೋಗಿದೆ. ಮಹಿಳೆ ಶಟರ್​​ಹೆ ಸಿಲುಕಿ ನೇತಾಡುತ್ತಿರುವುದು ಅಂಗಡಿಯ ಮುಂಭಾಗದಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಮವಾರ(ಮಾ.08) ಬೆಳಗ್ಗೆ 8ಗಂಟೆಯ ವೇಳೆಗೆ ನಡೆದಿದೆ.

ತಕ್ಷಣ ಮಹಿಳೆಯ ಕಿರುಚಾಟದ ಸದ್ದು ಕೇಳಿ ಅಂಗಡಿಯ ಮಾಲೀಕ ಅಮೆದ್ ಅಕ್ರಂ (44) ಓಡೋಡಿ ಬಂದು ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಂಗಡಿಯ ಮಾಲೀಕ ಶಟರ್​​ ಅನ್ನು ಕೆಳಗಡೆ ಎಳೆದಿದ್ದಾರೆ. ಬಳಿಕ ಮಹಿಳೆಯನ್ನು ಎತ್ತಿ ಕೆಳಗೆ ಇಳಿಸಲಾಗಿದೆ.

ಇದನ್ನೂ ಓದಿ: ಮದುವೆಗೆ ಯಾಕೆ ಕರೆದಿಲ್ಲ?; ಮುಕೇಶ್‌ ಅಂಬಾನಿಯನ್ನು ಪ್ರಶ್ನಿಸಿದ ರಾಖಿ ಸಾವಂತ್‌

ವೈರಲ್​​​​  ವಿಡಿಯೋ ಇಲ್ಲಿದೆ ನೋಡಿ:

ಅದೃಷ್ಟವಶಾತ್ ಘಟನೆಯಲ್ಲಿ ಆಕೆಗೆ ಯಾವುದೇ ಗಾಯಗಳಾಗಿಲ್ಲ. ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.ಅಂಗಡಿಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ. @crazednet ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು