AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ, ಈ ಘಟನೆಗೆ ಕ್ಷಮೆಯಾಚಿಸಿದೆ.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್
ವೈರಲ್​​ ವಿಡಿಯೋImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Mar 07, 2023 | 11:37 AM

ಇಲ್ಲೊಬ್ಬರು ಜೊಮಾಟೊ(Zomato) ದಿಂದ ವೆಜ್ ಫುಡ್​ ಆರ್ಡರ್​​ ಮಾಡಿದ್ದಾರೆ. ಆರ್ಡರ್​ ಮಾಡಿರೋ ಫುಡ್​ ಬಂತಲ್ಲ ಎಂದು ಪ್ಲೇಟ್​​ಗೆ ಹಾಕಿ ತಿನ್ನಲು ನೋಡಿದಾಗ ಮಾಂಸದ ತುಂಡು ಕಂಡುಬಂದಿದೆ. ಈ ಅನುಭವನನ್ನು ಸ್ವಂತಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಿರುಪಮಾ ಸಿಂಗ್ ಅವರು ಹಂಚಿಕೊಂಡಿದ್ದು, ಈ ಟ್ವೀಟ್​​ ಇದೀಗಾ ಭಾರೀ ವೈರಲ್​​ ಆಗಿದೆ.

ನಿರುಪಮಾ ಸಿಂಗ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ ನೋಡಿ:

ಜೊಮಾಟೊದಿಂದ ವೆಜ್​​ ಫುಡ್​​ ಆರ್ಡರ್ ಮಾಡಿದಾಗ, ನನಗೆ ನಾನ್‌ವೆಜ್ ಊಟ ಸಿಕ್ಕಿತು. ಇದು ನನಗೆ ಭಯಾನಕ ಅನುಭವ ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಈ ವೀಡಿಯೋವನ್ನು ಮಾರ್ಚ್​ 4ರಂದು ಹಂಚಿಕೊಂಡಿದ್ದು, ಇದೀಗಾಗಲೇ ಎರಡು ಲಕ್ಷಕ್ಕೂ ಹೆಚ್ಚು ವೀಕ್ಷಿಸಿದ್ದಾರೆ. ಜೊತೆಗೆ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಪ್ರಾಣಿ, ಪಕ್ಷಿಗಳಿಗೂ ಸ್ವಾತಂತ್ರ್ಯವಾಗಿ ಬದುಕುವ ಹಕ್ಕಿದೆ ಅಲ್ವಾ, ಇಲ್ಲಿದೆ ಹೃದಯಸ್ಪರ್ಶಿ ವಿಡಿಯೊ

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ ಮತ್ತು ಈ ಘಟನೆಗೆ ಕ್ಷಮೆಯಾಚಿಸಿದೆ. ವೆಜ್ ಆಂಡ್​ ನಾನ್ ​​ವೆಜ್ ರೆಸ್ಟೊರೆಂಟ್‌ನಿಂದ ಆರ್ಡರ್ ಮಾಡುವಾಗ ಸಾಕಷ್ಟು ಬಾರಿ ಸಂದೇಹವನ್ನುಂಟು ಮಾಡುತ್ತದೆ ಎಂದು ಬಳಕೆದಾದರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:36 am, Tue, 7 March 23

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ