AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ, ಈ ಘಟನೆಗೆ ಕ್ಷಮೆಯಾಚಿಸಿದೆ.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್
ವೈರಲ್​​ ವಿಡಿಯೋImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 07, 2023 | 11:37 AM

Share

ಇಲ್ಲೊಬ್ಬರು ಜೊಮಾಟೊ(Zomato) ದಿಂದ ವೆಜ್ ಫುಡ್​ ಆರ್ಡರ್​​ ಮಾಡಿದ್ದಾರೆ. ಆರ್ಡರ್​ ಮಾಡಿರೋ ಫುಡ್​ ಬಂತಲ್ಲ ಎಂದು ಪ್ಲೇಟ್​​ಗೆ ಹಾಕಿ ತಿನ್ನಲು ನೋಡಿದಾಗ ಮಾಂಸದ ತುಂಡು ಕಂಡುಬಂದಿದೆ. ಈ ಅನುಭವನನ್ನು ಸ್ವಂತಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಿರುಪಮಾ ಸಿಂಗ್ ಅವರು ಹಂಚಿಕೊಂಡಿದ್ದು, ಈ ಟ್ವೀಟ್​​ ಇದೀಗಾ ಭಾರೀ ವೈರಲ್​​ ಆಗಿದೆ.

ನಿರುಪಮಾ ಸಿಂಗ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ ನೋಡಿ:

ಜೊಮಾಟೊದಿಂದ ವೆಜ್​​ ಫುಡ್​​ ಆರ್ಡರ್ ಮಾಡಿದಾಗ, ನನಗೆ ನಾನ್‌ವೆಜ್ ಊಟ ಸಿಕ್ಕಿತು. ಇದು ನನಗೆ ಭಯಾನಕ ಅನುಭವ ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಈ ವೀಡಿಯೋವನ್ನು ಮಾರ್ಚ್​ 4ರಂದು ಹಂಚಿಕೊಂಡಿದ್ದು, ಇದೀಗಾಗಲೇ ಎರಡು ಲಕ್ಷಕ್ಕೂ ಹೆಚ್ಚು ವೀಕ್ಷಿಸಿದ್ದಾರೆ. ಜೊತೆಗೆ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಪ್ರಾಣಿ, ಪಕ್ಷಿಗಳಿಗೂ ಸ್ವಾತಂತ್ರ್ಯವಾಗಿ ಬದುಕುವ ಹಕ್ಕಿದೆ ಅಲ್ವಾ, ಇಲ್ಲಿದೆ ಹೃದಯಸ್ಪರ್ಶಿ ವಿಡಿಯೊ

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ ಮತ್ತು ಈ ಘಟನೆಗೆ ಕ್ಷಮೆಯಾಚಿಸಿದೆ. ವೆಜ್ ಆಂಡ್​ ನಾನ್ ​​ವೆಜ್ ರೆಸ್ಟೊರೆಂಟ್‌ನಿಂದ ಆರ್ಡರ್ ಮಾಡುವಾಗ ಸಾಕಷ್ಟು ಬಾರಿ ಸಂದೇಹವನ್ನುಂಟು ಮಾಡುತ್ತದೆ ಎಂದು ಬಳಕೆದಾದರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:36 am, Tue, 7 March 23

ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!