AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ, ಈ ಘಟನೆಗೆ ಕ್ಷಮೆಯಾಚಿಸಿದೆ.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್
ವೈರಲ್​​ ವಿಡಿಯೋImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 07, 2023 | 11:37 AM

Share

ಇಲ್ಲೊಬ್ಬರು ಜೊಮಾಟೊ(Zomato) ದಿಂದ ವೆಜ್ ಫುಡ್​ ಆರ್ಡರ್​​ ಮಾಡಿದ್ದಾರೆ. ಆರ್ಡರ್​ ಮಾಡಿರೋ ಫುಡ್​ ಬಂತಲ್ಲ ಎಂದು ಪ್ಲೇಟ್​​ಗೆ ಹಾಕಿ ತಿನ್ನಲು ನೋಡಿದಾಗ ಮಾಂಸದ ತುಂಡು ಕಂಡುಬಂದಿದೆ. ಈ ಅನುಭವನನ್ನು ಸ್ವಂತಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಿರುಪಮಾ ಸಿಂಗ್ ಅವರು ಹಂಚಿಕೊಂಡಿದ್ದು, ಈ ಟ್ವೀಟ್​​ ಇದೀಗಾ ಭಾರೀ ವೈರಲ್​​ ಆಗಿದೆ.

ನಿರುಪಮಾ ಸಿಂಗ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ ನೋಡಿ:

ಜೊಮಾಟೊದಿಂದ ವೆಜ್​​ ಫುಡ್​​ ಆರ್ಡರ್ ಮಾಡಿದಾಗ, ನನಗೆ ನಾನ್‌ವೆಜ್ ಊಟ ಸಿಕ್ಕಿತು. ಇದು ನನಗೆ ಭಯಾನಕ ಅನುಭವ ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಈ ವೀಡಿಯೋವನ್ನು ಮಾರ್ಚ್​ 4ರಂದು ಹಂಚಿಕೊಂಡಿದ್ದು, ಇದೀಗಾಗಲೇ ಎರಡು ಲಕ್ಷಕ್ಕೂ ಹೆಚ್ಚು ವೀಕ್ಷಿಸಿದ್ದಾರೆ. ಜೊತೆಗೆ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಪ್ರಾಣಿ, ಪಕ್ಷಿಗಳಿಗೂ ಸ್ವಾತಂತ್ರ್ಯವಾಗಿ ಬದುಕುವ ಹಕ್ಕಿದೆ ಅಲ್ವಾ, ಇಲ್ಲಿದೆ ಹೃದಯಸ್ಪರ್ಶಿ ವಿಡಿಯೊ

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ ಮತ್ತು ಈ ಘಟನೆಗೆ ಕ್ಷಮೆಯಾಚಿಸಿದೆ. ವೆಜ್ ಆಂಡ್​ ನಾನ್ ​​ವೆಜ್ ರೆಸ್ಟೊರೆಂಟ್‌ನಿಂದ ಆರ್ಡರ್ ಮಾಡುವಾಗ ಸಾಕಷ್ಟು ಬಾರಿ ಸಂದೇಹವನ್ನುಂಟು ಮಾಡುತ್ತದೆ ಎಂದು ಬಳಕೆದಾದರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:36 am, Tue, 7 March 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ