AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ, ಈ ಘಟನೆಗೆ ಕ್ಷಮೆಯಾಚಿಸಿದೆ.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್
ವೈರಲ್​​ ವಿಡಿಯೋImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 07, 2023 | 11:37 AM

Share

ಇಲ್ಲೊಬ್ಬರು ಜೊಮಾಟೊ(Zomato) ದಿಂದ ವೆಜ್ ಫುಡ್​ ಆರ್ಡರ್​​ ಮಾಡಿದ್ದಾರೆ. ಆರ್ಡರ್​ ಮಾಡಿರೋ ಫುಡ್​ ಬಂತಲ್ಲ ಎಂದು ಪ್ಲೇಟ್​​ಗೆ ಹಾಕಿ ತಿನ್ನಲು ನೋಡಿದಾಗ ಮಾಂಸದ ತುಂಡು ಕಂಡುಬಂದಿದೆ. ಈ ಅನುಭವನನ್ನು ಸ್ವಂತಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಿರುಪಮಾ ಸಿಂಗ್ ಅವರು ಹಂಚಿಕೊಂಡಿದ್ದು, ಈ ಟ್ವೀಟ್​​ ಇದೀಗಾ ಭಾರೀ ವೈರಲ್​​ ಆಗಿದೆ.

ನಿರುಪಮಾ ಸಿಂಗ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ ನೋಡಿ:

ಜೊಮಾಟೊದಿಂದ ವೆಜ್​​ ಫುಡ್​​ ಆರ್ಡರ್ ಮಾಡಿದಾಗ, ನನಗೆ ನಾನ್‌ವೆಜ್ ಊಟ ಸಿಕ್ಕಿತು. ಇದು ನನಗೆ ಭಯಾನಕ ಅನುಭವ ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಈ ವೀಡಿಯೋವನ್ನು ಮಾರ್ಚ್​ 4ರಂದು ಹಂಚಿಕೊಂಡಿದ್ದು, ಇದೀಗಾಗಲೇ ಎರಡು ಲಕ್ಷಕ್ಕೂ ಹೆಚ್ಚು ವೀಕ್ಷಿಸಿದ್ದಾರೆ. ಜೊತೆಗೆ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಪ್ರಾಣಿ, ಪಕ್ಷಿಗಳಿಗೂ ಸ್ವಾತಂತ್ರ್ಯವಾಗಿ ಬದುಕುವ ಹಕ್ಕಿದೆ ಅಲ್ವಾ, ಇಲ್ಲಿದೆ ಹೃದಯಸ್ಪರ್ಶಿ ವಿಡಿಯೊ

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ ಮತ್ತು ಈ ಘಟನೆಗೆ ಕ್ಷಮೆಯಾಚಿಸಿದೆ. ವೆಜ್ ಆಂಡ್​ ನಾನ್ ​​ವೆಜ್ ರೆಸ್ಟೊರೆಂಟ್‌ನಿಂದ ಆರ್ಡರ್ ಮಾಡುವಾಗ ಸಾಕಷ್ಟು ಬಾರಿ ಸಂದೇಹವನ್ನುಂಟು ಮಾಡುತ್ತದೆ ಎಂದು ಬಳಕೆದಾದರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:36 am, Tue, 7 March 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ