AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲುಲು ಮಾಲ್ ನಲ್ಲಿ ಖರೀದಿಸಿದ ಫಲೂದದಲ್ಲಿ ಹುಳು ಪತ್ತೆ; ವಿಡಿಯೋ ವೈರಲ್

ಉತ್ತರ ಪ್ರದೇಶದ ಲಕ್ನೋದ ಲುಲು ಮಾಲ್‌ನಲ್ಲಿರುವ 'ಫಲುಡಾ ನೇಷನ್' ಕುಲ್ಫಿಯಲ್ಲಿ ಹುಳ ಪತ್ತೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬೇಜಾವಬ್ದಾರಿ ಕಂಡು ನೆಟ್ಟಿಗರು ಗರಂ ಆಗಿದ್ದಾರೆ.

Viral Video: ಲುಲು ಮಾಲ್ ನಲ್ಲಿ ಖರೀದಿಸಿದ ಫಲೂದದಲ್ಲಿ ಹುಳು ಪತ್ತೆ; ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on: Mar 30, 2024 | 11:15 AM

Share

ಬೇಸಿಗೆಯಲ್ಲಿ ತಂಪಾದ ಐಸ್ ಕ್ರೀಮ್​ ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಆದರೆ ಇದೀಗಾ ವೈರಲ್​​ ಆಗುತ್ತಿರುವ ವಿಡಿಯೋ ನೋಡಿದರೆ ನೀವು ಐಸ್ ಕ್ರೀಮ್​ನಿಂದ ದೂರ ಉಳಿಯುವುದಂತೂ ಖಂಡಿತಾ. ಉತ್ತರ ಪ್ರದೇಶದ ಲಕ್ನೋದ ಲುಲು ಮಾಲ್‌ನಲ್ಲಿರುವ ನೇಷನ್​​​​ ಶಾಪ್​​​​ನ ಫಲೂದದಲ್ಲಿ ಹುಳ ಪತ್ತೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಲಕ್ನೋದ ಲುಲು ಮಾಲ್‌ಗೆ ಪ್ರತಿದಿನ ಸಾವಿರಾರು ಜನರು ಶಾಪಿಂಗ್ ಹಾಗೂ ಫ್ಯಾಮಿಲಿಯೊಂದಿಗೆ ಸಮಯ ಕಳೆಯಲು ಭೇಟಿ ನೀಡುತ್ತಾರೆ. ಇಂತಹ ಮಾಲ್‌ನಲ್ಲಿ ಬೇಜಾವಬ್ದಾರಿ ಕಂಡು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ‘ಇದು ಸಣ್ಣ ವಿಷಯವಲ್ಲ ಈ ಕುರಿತು ಇಲಾಖೆ ಕ್ರಮ ಕೈಗೊಳ್ಳಬೇಕು’ ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ.

​​​ಇದನ್ನೂ ಓದಿ: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​

ಲುಲು ಮಾಲ್‌ನಲ್ಲಿ ಕಳಪೆ ಆಹಾರ ಪೂರೈಕೆ ಆರೋಪ ಮತ್ತು ಘಟನೆಗಳು ಇದೇ ಮೊದಲಲ್ಲ. ಮಾಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರದ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳಿವೆ. ಹಲವು ವಿಡಿಯೋಗಳು ಕೂಡ ವೈರಲ್ ಆಗುತ್ತಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ