AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮದುವೆ ಮೆರವಣಿಗೆಯಲ್ಲಿ ಸಾಹಸ ಮಾಡಲು ಹೋಗಿ ಬೆಂಕಿ ಹತ್ತಿಸಿಕೊಂಡ ಯುವಕ

ಬೆಂಕಿ ಮುಖವೆಲ್ಲಾ ಆವರಿಸಿಕೊಂಡಿದ್ದು, ಸದ್ಯ ಪಕ್ಕದಲ್ಲಿದ್ದವರು ಬೆಂಕಿನಿಂದ ಯುವಕನನ್ನು ರಕ್ಷಿಸಿದ್ದಾರೆ. ಯುವಕ ಹರ್ಷಲ್​​ನ ಬಾಯಿ ಮತ್ತು ಗಲ್ಲದ ಮೇಲೆ ಸುಟ್ಟ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

Video Viral: ಮದುವೆ ಮೆರವಣಿಗೆಯಲ್ಲಿ ಸಾಹಸ ಮಾಡಲು ಹೋಗಿ ಬೆಂಕಿ ಹತ್ತಿಸಿಕೊಂಡ ಯುವಕ
ಅಕ್ಷತಾ ವರ್ಕಾಡಿ
|

Updated on:Apr 23, 2024 | 11:15 AM

Share

ಉತ್ತರಪ್ರದೇಶ: ಮದುವೆ ದಿಬ್ಬಣದ ಮೆರವಣಿಗೆಯಲ್ಲಿ ಬೆಂಕಿ ಉಗುಳುತ್ತಾ ಸಾಹಸ ಪ್ರದರ್ಶಿಸಿದ ಯುವಕನ ಮುಖ ತುಂಬೆಲ್ಲಾ ಬೆಂಕಿ ಹೊತ್ತಿಕೊಂಡಿರುವ ಘಟನೆ ಉತ್ತರಪ್ರದೇಶದ ಬಿಜ್ನೋರ್ ಸಂಭವಿಸಿದೆ. ಬೆಂಕಿ ಉಗುಳುತ್ತಾ ಸಾಹಸ ಪ್ರದರ್ಶಿಸುವ ವೇಳೆ ಯುವಕನ ಮುಖ ತುಂಬೆಲ್ಲಾ ಬೆಂಕಿ ಹೊತ್ತಿಕೊಂಡಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಯುವಕನ ಅಂಗೈ, ಬಾಯಿ ಮತ್ತು ಗಲ್ಲದ ಮೇಲೆ ಸುಟ್ಟಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜ್ನೋರ್‌ನ ಶಿಶ್‌ಗ್ರಾನ್‌ನ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಶಾಹಪುರ್‌ನ ಹರ್ಷಲ್ ಚೌಧರಿ ಎಂದು ಗುರುತಿಸಲಾದ ಯುವಕ ತನ್ನ ಬಾಯಿಗೆ ಪೆಟ್ರೋಲ್ ತುಂಬಿಸಿಕೊಂಡು, ಬೆಂಕಿ ಹಚ್ಚಿ ಸಾಹಸ ಪ್ರದರ್ಶನ ಮಾಡಿದ ಯುವಕ ಎಂದು ತಿಳಿದುಬಂದಿದೆ. ಬೆಂಕಿ ಮುಖವೆಲ್ಲಾ ಆವರಿಸಿಕೊಂಡಿದ್ದು, ಸದ್ಯ ಪಕ್ಕದಲ್ಲಿದ್ದವರು ಬೆಂಕಿನಿಂದ ಯುವಕನನ್ನು ರಕ್ಷಿಸಿದ್ದಾರೆ. ಯುವಕ ಹರ್ಷಲ್​​ನ ಬಾಯಿ ಮತ್ತು ಗಲ್ಲದ ಮೇಲೆ ಸುಟ್ಟ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ

@SachinGuptaUP ಎಂಬ ಟ್ವಿಟರ್​​ ಖಾತೆಯಲ್ಲಿ ಇಂದು (ಏ.23) ರಂದು ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 3 ಗಂಟೆಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:52 am, Tue, 23 April 24

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ