Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​

ಲಖಿಂಪುರದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಡಾ.ಅಹ್ತೇಷಾಮ್ ಸಿದ್ದಿಕ್​ ಎಂಬ ಟ್ವಿಟರ್​​​ ಬಳಕೆದಾರರು ಜುಲೈ 4ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​
ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರುImage Credit source: twitter
Follow us
|

Updated on: Jul 06, 2023 | 4:01 PM

ಉತ್ತರ ಪ್ರದೇಶ: ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡಾನೆಗಳ ಹಿಂಡಿನ ಮುಂದೆ ಯುವಕರ ಗುಂಪೊಂದು ಸೆಲ್ಫಿ ತೆಗೆಯಲು ಹೋಗಿದ್ದಾರೆ. ಆದರೆ ಈ ವೇಳೆ ಆನೆಗಳು ಏಕಾಏಕಿ ಕೋಪಗೊಂಡು ಯುವಕರ ಮೇಲೆ ದಾಳಿ ಮಾಡಲು ಮುಂದಾಗಿದೆ. ತಕ್ಷಣ ಭಯಭೀತರಾದ ಯವಕರು ಅಲ್ಲಿಂದ ಓಡಾಲಾರಂಭಿಸಿದ್ದಾರೆ. ಪ್ರಾಣ ಉಳಿಸಿಕೊಂಡು ಓಡಿ ಬರುತ್ತಿರುವುದು ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಇದೀಗಾ ಎಲ್ಲೆಡೆ ಭಾರೀ ವೈರಲ್​​​ ಆಗಿದೆ.

ಪ್ರಾಣ ಉಳಿಸಿಕೊಳ್ಳಲು ಓಡಿಕೊಂಡು ಬರುತ್ತಿರುವ ವೈರಲ್​ ವಿಡಿಯೋ:

ಇದನ್ನೂ ಓದಿ: ಹಚ್ಚೆಯ ಹುಚ್ಚು; ‘ಶೌಚಾಲಯ ಸ್ವಚ್ಛಗೊಳಿಸುವ ಕೆಲಸವೂ ಸಿಗುತ್ತಿಲ್ಲ’ ಲಂಡನ್​ ಮಹಿಳೆಯ ಅಳಲು

ಲಖಿಂಪುರದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಡಾ.ಅಹ್ತೇಷಾಮ್ ಸಿದ್ದಿಕ್​ ಎಂಬ ಟ್ವಿಟರ್​​​ ಬಳಕೆದಾರರು ಜುಲೈ 4ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ದುಧ್ವಾ ಹುಲಿ ಸಂರಕ್ಷಿತ ಪ್ರದೇಶದ ಪಾಲಿಯಾ ಗೌರಿಫಾಂತ ಮಾರ್ಗದಲ್ಲಿ ಸುಮಾರು 50 ಆನೆಗಳ ಹಿಂಡು ರಸ್ತೆಯಲ್ಲಿ ನಿಂತಿದ್ದವು. ಇಲ್ಲಿ ಅದೇ ವೇಳೆಗೆ ಮೂವರು ಯುವಕರು ಆನೆಗಳ ಸಮೀಪಕ್ಕೆ ಸೆಲ್ಫಿ ತೆಗೆಯಲು ಬಂದಿದ್ದಾರೆ. ಯುವಕರು ಆನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಆರಂಭಿಸಿದ ವೇಳೆ ಆನೆಗಳು ಆಕ್ರೋಶಗೊಂಡು ಯುವಕರನ್ನು ಓಡಿಸಿಕೊಂಡು ಬಂದಿದೆ. ಆನೆಗಳು ಬರುತ್ತಿರುವುದನ್ನು ಕಂಡು ಮೂವರು ಯುವಕರು ಭಯಗೊಂಡು ಓಡಲು ಪ್ರಾರಂಭಿಸಿದ್ದಾರೆ. ಓಡುವಾಗ ಯುವಕನೊಬ್ಬ ರಸ್ತೆಗೆ ಬಿದ್ದಿದ್ದಾನೆ. ದೂರದಲ್ಲಿ ನಿಂತಿದ್ದ ದಾರಿಹೋಕರು ಗಲಾಟೆ ಮಾಡಲಾರಂಭಿಸಿದಾಗ ಆನೆಗಳು ತಿರುಗಿ ಕಾಡಿಗೆ ಓಡಿ ಹೋಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ