Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​

ಲಖಿಂಪುರದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಡಾ.ಅಹ್ತೇಷಾಮ್ ಸಿದ್ದಿಕ್​ ಎಂಬ ಟ್ವಿಟರ್​​​ ಬಳಕೆದಾರರು ಜುಲೈ 4ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​
ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರುImage Credit source: twitter
Follow us
ಅಕ್ಷತಾ ವರ್ಕಾಡಿ
|

Updated on: Jul 06, 2023 | 4:01 PM

ಉತ್ತರ ಪ್ರದೇಶ: ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡಾನೆಗಳ ಹಿಂಡಿನ ಮುಂದೆ ಯುವಕರ ಗುಂಪೊಂದು ಸೆಲ್ಫಿ ತೆಗೆಯಲು ಹೋಗಿದ್ದಾರೆ. ಆದರೆ ಈ ವೇಳೆ ಆನೆಗಳು ಏಕಾಏಕಿ ಕೋಪಗೊಂಡು ಯುವಕರ ಮೇಲೆ ದಾಳಿ ಮಾಡಲು ಮುಂದಾಗಿದೆ. ತಕ್ಷಣ ಭಯಭೀತರಾದ ಯವಕರು ಅಲ್ಲಿಂದ ಓಡಾಲಾರಂಭಿಸಿದ್ದಾರೆ. ಪ್ರಾಣ ಉಳಿಸಿಕೊಂಡು ಓಡಿ ಬರುತ್ತಿರುವುದು ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಇದೀಗಾ ಎಲ್ಲೆಡೆ ಭಾರೀ ವೈರಲ್​​​ ಆಗಿದೆ.

ಪ್ರಾಣ ಉಳಿಸಿಕೊಳ್ಳಲು ಓಡಿಕೊಂಡು ಬರುತ್ತಿರುವ ವೈರಲ್​ ವಿಡಿಯೋ:

ಇದನ್ನೂ ಓದಿ: ಹಚ್ಚೆಯ ಹುಚ್ಚು; ‘ಶೌಚಾಲಯ ಸ್ವಚ್ಛಗೊಳಿಸುವ ಕೆಲಸವೂ ಸಿಗುತ್ತಿಲ್ಲ’ ಲಂಡನ್​ ಮಹಿಳೆಯ ಅಳಲು

ಲಖಿಂಪುರದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಡಾ.ಅಹ್ತೇಷಾಮ್ ಸಿದ್ದಿಕ್​ ಎಂಬ ಟ್ವಿಟರ್​​​ ಬಳಕೆದಾರರು ಜುಲೈ 4ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ದುಧ್ವಾ ಹುಲಿ ಸಂರಕ್ಷಿತ ಪ್ರದೇಶದ ಪಾಲಿಯಾ ಗೌರಿಫಾಂತ ಮಾರ್ಗದಲ್ಲಿ ಸುಮಾರು 50 ಆನೆಗಳ ಹಿಂಡು ರಸ್ತೆಯಲ್ಲಿ ನಿಂತಿದ್ದವು. ಇಲ್ಲಿ ಅದೇ ವೇಳೆಗೆ ಮೂವರು ಯುವಕರು ಆನೆಗಳ ಸಮೀಪಕ್ಕೆ ಸೆಲ್ಫಿ ತೆಗೆಯಲು ಬಂದಿದ್ದಾರೆ. ಯುವಕರು ಆನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಆರಂಭಿಸಿದ ವೇಳೆ ಆನೆಗಳು ಆಕ್ರೋಶಗೊಂಡು ಯುವಕರನ್ನು ಓಡಿಸಿಕೊಂಡು ಬಂದಿದೆ. ಆನೆಗಳು ಬರುತ್ತಿರುವುದನ್ನು ಕಂಡು ಮೂವರು ಯುವಕರು ಭಯಗೊಂಡು ಓಡಲು ಪ್ರಾರಂಭಿಸಿದ್ದಾರೆ. ಓಡುವಾಗ ಯುವಕನೊಬ್ಬ ರಸ್ತೆಗೆ ಬಿದ್ದಿದ್ದಾನೆ. ದೂರದಲ್ಲಿ ನಿಂತಿದ್ದ ದಾರಿಹೋಕರು ಗಲಾಟೆ ಮಾಡಲಾರಂಭಿಸಿದಾಗ ಆನೆಗಳು ತಿರುಗಿ ಕಾಡಿಗೆ ಓಡಿ ಹೋಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ