AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​

ಲಖಿಂಪುರದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಡಾ.ಅಹ್ತೇಷಾಮ್ ಸಿದ್ದಿಕ್​ ಎಂಬ ಟ್ವಿಟರ್​​​ ಬಳಕೆದಾರರು ಜುಲೈ 4ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​
ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರುImage Credit source: twitter
ಅಕ್ಷತಾ ವರ್ಕಾಡಿ
|

Updated on: Jul 06, 2023 | 4:01 PM

Share

ಉತ್ತರ ಪ್ರದೇಶ: ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡಾನೆಗಳ ಹಿಂಡಿನ ಮುಂದೆ ಯುವಕರ ಗುಂಪೊಂದು ಸೆಲ್ಫಿ ತೆಗೆಯಲು ಹೋಗಿದ್ದಾರೆ. ಆದರೆ ಈ ವೇಳೆ ಆನೆಗಳು ಏಕಾಏಕಿ ಕೋಪಗೊಂಡು ಯುವಕರ ಮೇಲೆ ದಾಳಿ ಮಾಡಲು ಮುಂದಾಗಿದೆ. ತಕ್ಷಣ ಭಯಭೀತರಾದ ಯವಕರು ಅಲ್ಲಿಂದ ಓಡಾಲಾರಂಭಿಸಿದ್ದಾರೆ. ಪ್ರಾಣ ಉಳಿಸಿಕೊಂಡು ಓಡಿ ಬರುತ್ತಿರುವುದು ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಇದೀಗಾ ಎಲ್ಲೆಡೆ ಭಾರೀ ವೈರಲ್​​​ ಆಗಿದೆ.

ಪ್ರಾಣ ಉಳಿಸಿಕೊಳ್ಳಲು ಓಡಿಕೊಂಡು ಬರುತ್ತಿರುವ ವೈರಲ್​ ವಿಡಿಯೋ:

ಇದನ್ನೂ ಓದಿ: ಹಚ್ಚೆಯ ಹುಚ್ಚು; ‘ಶೌಚಾಲಯ ಸ್ವಚ್ಛಗೊಳಿಸುವ ಕೆಲಸವೂ ಸಿಗುತ್ತಿಲ್ಲ’ ಲಂಡನ್​ ಮಹಿಳೆಯ ಅಳಲು

ಲಖಿಂಪುರದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಡಾ.ಅಹ್ತೇಷಾಮ್ ಸಿದ್ದಿಕ್​ ಎಂಬ ಟ್ವಿಟರ್​​​ ಬಳಕೆದಾರರು ಜುಲೈ 4ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ದುಧ್ವಾ ಹುಲಿ ಸಂರಕ್ಷಿತ ಪ್ರದೇಶದ ಪಾಲಿಯಾ ಗೌರಿಫಾಂತ ಮಾರ್ಗದಲ್ಲಿ ಸುಮಾರು 50 ಆನೆಗಳ ಹಿಂಡು ರಸ್ತೆಯಲ್ಲಿ ನಿಂತಿದ್ದವು. ಇಲ್ಲಿ ಅದೇ ವೇಳೆಗೆ ಮೂವರು ಯುವಕರು ಆನೆಗಳ ಸಮೀಪಕ್ಕೆ ಸೆಲ್ಫಿ ತೆಗೆಯಲು ಬಂದಿದ್ದಾರೆ. ಯುವಕರು ಆನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಆರಂಭಿಸಿದ ವೇಳೆ ಆನೆಗಳು ಆಕ್ರೋಶಗೊಂಡು ಯುವಕರನ್ನು ಓಡಿಸಿಕೊಂಡು ಬಂದಿದೆ. ಆನೆಗಳು ಬರುತ್ತಿರುವುದನ್ನು ಕಂಡು ಮೂವರು ಯುವಕರು ಭಯಗೊಂಡು ಓಡಲು ಪ್ರಾರಂಭಿಸಿದ್ದಾರೆ. ಓಡುವಾಗ ಯುವಕನೊಬ್ಬ ರಸ್ತೆಗೆ ಬಿದ್ದಿದ್ದಾನೆ. ದೂರದಲ್ಲಿ ನಿಂತಿದ್ದ ದಾರಿಹೋಕರು ಗಲಾಟೆ ಮಾಡಲಾರಂಭಿಸಿದಾಗ ಆನೆಗಳು ತಿರುಗಿ ಕಾಡಿಗೆ ಓಡಿ ಹೋಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್