AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಂದು ಜೀಬ್ರಾವನ್ನು ಕೊಲ್ಲಲು ಮೊಸಳೆಗಳು ಒಂದಾಗಿರುವುದನ್ನು ಕಾಣಬಹುದು. ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ದಾಳಿ ಮಾಡುತ್ತಿದ್ದರೂ ಒಂಟಿಯಾಗಿ ಹೋರಾಡಿ ತನ್ನ ಜೀವವನ್ನು ಉಳಿಸಿಕೊಂಡ ಜೀಬ್ರಾದ ವಿಡಿಯೋ ಇಲ್ಲಿದೆ ನೋಡಿ.

Viral Video: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ
Viral VideoImage Credit source: CATERS
ಅಕ್ಷತಾ ವರ್ಕಾಡಿ
|

Updated on:Jan 16, 2024 | 3:44 PM

Share

ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ಜೀಬ್ರಾದ ಮೇಲೆ ದಾಳಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊಸಳೆಗಳನ್ನು ‘ನೀರಿನ ರಾಕ್ಷಸರು’ ಎಂದು ಕರೆಯಲಾಗುತ್ತದೆ. ಯಾಕೆಂದರೆ ಅವುಗಳ ಹಿಡಿತದಿಂದ ತಪ್ಪಿಸಿಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ. ಆದರೆ ಜೀಬ್ರಾ ಧೈರ್ಯದಿಂದ ಮೊಸಳೆಯ ದಾಳಿಯಿಂದ ಹೋರಾಡಿ ತನ್ನ ಪ್ರಾಣವನ್ನು ಉಳಿಸಿಕೊಂಡಿದೆ. ಸದ್ಯ ಈ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದ್ದು, ಜೀಬ್ರಾದ ಧೈರ್ಯ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಂದು ಜೀಬ್ರಾವನ್ನು ಕೊಲ್ಲಲು ಮೊಸಳೆಗಳು ಒಂದಾಗಿರುವುದನ್ನು ಕಾಣಬಹುದು. ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ದಾಳಿ ಮಾಡುತ್ತಿದ್ದರೂ ಒಂಟಿಯಾಗಿ ಹೋರಾಡಿ ತನ್ನ ಜೀವವನ್ನು ಉಳಿಸಿಕೊಂಡ ಜೀಬ್ರಾದ ವಿಡಿಯೋ ಇಲ್ಲಿದೆ ನೋಡಿ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವರ್ಷದಲ್ಲಿ ಕೇವಲ 8 ತಿಂಗಳು ಕೆಲಸ ಮಾಡಿ 84 ಲಕ್ಷ ರೂಪಾಯಿ ಸಂಬಳ ಗಳಿಸುತ್ತಾಳೆ ಈ ಯುವತಿ

ಈ ವಿಡಿಯೋವನ್ನು ಟ್ವಿಟರ್‌ನ @TheBrutalNature ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ನಿನ್ನೆ(ಜ.15) ಹಂಚಿಕೊಳ್ಳಲಾಗಿದ್ದ ಈ ವಿಡಿಯೋ ಒಂದೆ ದಿನದಲ್ಲಿ 90 ಸಾವಿರಕ್ಕೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಜನರು ಲೈಕ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Tue, 16 January 24

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!