AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಂದು ಜೀಬ್ರಾವನ್ನು ಕೊಲ್ಲಲು ಮೊಸಳೆಗಳು ಒಂದಾಗಿರುವುದನ್ನು ಕಾಣಬಹುದು. ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ದಾಳಿ ಮಾಡುತ್ತಿದ್ದರೂ ಒಂಟಿಯಾಗಿ ಹೋರಾಡಿ ತನ್ನ ಜೀವವನ್ನು ಉಳಿಸಿಕೊಂಡ ಜೀಬ್ರಾದ ವಿಡಿಯೋ ಇಲ್ಲಿದೆ ನೋಡಿ.

Viral Video: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ
Viral VideoImage Credit source: CATERS
ಅಕ್ಷತಾ ವರ್ಕಾಡಿ
|

Updated on:Jan 16, 2024 | 3:44 PM

Share

ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ಜೀಬ್ರಾದ ಮೇಲೆ ದಾಳಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊಸಳೆಗಳನ್ನು ‘ನೀರಿನ ರಾಕ್ಷಸರು’ ಎಂದು ಕರೆಯಲಾಗುತ್ತದೆ. ಯಾಕೆಂದರೆ ಅವುಗಳ ಹಿಡಿತದಿಂದ ತಪ್ಪಿಸಿಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ. ಆದರೆ ಜೀಬ್ರಾ ಧೈರ್ಯದಿಂದ ಮೊಸಳೆಯ ದಾಳಿಯಿಂದ ಹೋರಾಡಿ ತನ್ನ ಪ್ರಾಣವನ್ನು ಉಳಿಸಿಕೊಂಡಿದೆ. ಸದ್ಯ ಈ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದ್ದು, ಜೀಬ್ರಾದ ಧೈರ್ಯ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಂದು ಜೀಬ್ರಾವನ್ನು ಕೊಲ್ಲಲು ಮೊಸಳೆಗಳು ಒಂದಾಗಿರುವುದನ್ನು ಕಾಣಬಹುದು. ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ದಾಳಿ ಮಾಡುತ್ತಿದ್ದರೂ ಒಂಟಿಯಾಗಿ ಹೋರಾಡಿ ತನ್ನ ಜೀವವನ್ನು ಉಳಿಸಿಕೊಂಡ ಜೀಬ್ರಾದ ವಿಡಿಯೋ ಇಲ್ಲಿದೆ ನೋಡಿ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವರ್ಷದಲ್ಲಿ ಕೇವಲ 8 ತಿಂಗಳು ಕೆಲಸ ಮಾಡಿ 84 ಲಕ್ಷ ರೂಪಾಯಿ ಸಂಬಳ ಗಳಿಸುತ್ತಾಳೆ ಈ ಯುವತಿ

ಈ ವಿಡಿಯೋವನ್ನು ಟ್ವಿಟರ್‌ನ @TheBrutalNature ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ನಿನ್ನೆ(ಜ.15) ಹಂಚಿಕೊಳ್ಳಲಾಗಿದ್ದ ಈ ವಿಡಿಯೋ ಒಂದೆ ದಿನದಲ್ಲಿ 90 ಸಾವಿರಕ್ಕೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಜನರು ಲೈಕ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Tue, 16 January 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್