AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಂದು ಜೀಬ್ರಾವನ್ನು ಕೊಲ್ಲಲು ಮೊಸಳೆಗಳು ಒಂದಾಗಿರುವುದನ್ನು ಕಾಣಬಹುದು. ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ದಾಳಿ ಮಾಡುತ್ತಿದ್ದರೂ ಒಂಟಿಯಾಗಿ ಹೋರಾಡಿ ತನ್ನ ಜೀವವನ್ನು ಉಳಿಸಿಕೊಂಡ ಜೀಬ್ರಾದ ವಿಡಿಯೋ ಇಲ್ಲಿದೆ ನೋಡಿ.

Viral Video: ಮೊಸಳೆಗಳ ಗುಂಪಿನ ಮಧ್ಯೆ ಧೈರ್ಯದಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಜೀಬ್ರಾ; ವಿಡಿಯೋ ಇಲ್ಲಿದೆ ನೋಡಿ
Viral VideoImage Credit source: CATERS
ಅಕ್ಷತಾ ವರ್ಕಾಡಿ
|

Updated on:Jan 16, 2024 | 3:44 PM

Share

ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ಜೀಬ್ರಾದ ಮೇಲೆ ದಾಳಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊಸಳೆಗಳನ್ನು ‘ನೀರಿನ ರಾಕ್ಷಸರು’ ಎಂದು ಕರೆಯಲಾಗುತ್ತದೆ. ಯಾಕೆಂದರೆ ಅವುಗಳ ಹಿಡಿತದಿಂದ ತಪ್ಪಿಸಿಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ. ಆದರೆ ಜೀಬ್ರಾ ಧೈರ್ಯದಿಂದ ಮೊಸಳೆಯ ದಾಳಿಯಿಂದ ಹೋರಾಡಿ ತನ್ನ ಪ್ರಾಣವನ್ನು ಉಳಿಸಿಕೊಂಡಿದೆ. ಸದ್ಯ ಈ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದ್ದು, ಜೀಬ್ರಾದ ಧೈರ್ಯ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಂದು ಜೀಬ್ರಾವನ್ನು ಕೊಲ್ಲಲು ಮೊಸಳೆಗಳು ಒಂದಾಗಿರುವುದನ್ನು ಕಾಣಬಹುದು. ನಾಲ್ಕು ದಿಕ್ಕಿನಿಂದಲೂ ಮೊಸಳೆಗಳು ದಾಳಿ ಮಾಡುತ್ತಿದ್ದರೂ ಒಂಟಿಯಾಗಿ ಹೋರಾಡಿ ತನ್ನ ಜೀವವನ್ನು ಉಳಿಸಿಕೊಂಡ ಜೀಬ್ರಾದ ವಿಡಿಯೋ ಇಲ್ಲಿದೆ ನೋಡಿ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವರ್ಷದಲ್ಲಿ ಕೇವಲ 8 ತಿಂಗಳು ಕೆಲಸ ಮಾಡಿ 84 ಲಕ್ಷ ರೂಪಾಯಿ ಸಂಬಳ ಗಳಿಸುತ್ತಾಳೆ ಈ ಯುವತಿ

ಈ ವಿಡಿಯೋವನ್ನು ಟ್ವಿಟರ್‌ನ @TheBrutalNature ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ನಿನ್ನೆ(ಜ.15) ಹಂಚಿಕೊಳ್ಳಲಾಗಿದ್ದ ಈ ವಿಡಿಯೋ ಒಂದೆ ದಿನದಲ್ಲಿ 90 ಸಾವಿರಕ್ಕೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಜನರು ಲೈಕ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Tue, 16 January 24

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ