AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಹಳ್ಳಿಯಲ್ಲಿ ಶುಭ ಸಮಾರಂಭಗಳಲ್ಲಿ ಪಾತ್ರೆಗಳನ್ನು ನೀರಿನಿಂದ ತೊಳೆಯಲ್ವಂತೆ!

ಮದುವೆ ಎಂದರೆ ನೂರಾರು ಮಂದಿ ಒಟ್ಟಿಗೆ ಸೇರುವುದು, ಹರಟೆ ಹೊಡೆಯುವುದು, ಒಟ್ಟಿಗೆ ಊಟ ಮಾಡುವುದು ಇದೆಲ್ಲಾ ಸರಿ. ಆದರೆ ಪಾತ್ರೆಗಳನ್ನು ಮಾತ್ರ ನೀರಿನಲ್ಲಿ ತೊಳೆಯಲ್ಲ ಎಂದರೆ ವಿಚಿತ್ರ ಎನಿಸಬಹುದು.

Viral Video: ಈ ಹಳ್ಳಿಯಲ್ಲಿ ಶುಭ ಸಮಾರಂಭಗಳಲ್ಲಿ ಪಾತ್ರೆಗಳನ್ನು ನೀರಿನಿಂದ ತೊಳೆಯಲ್ವಂತೆ!
ವೈರಲ್ ವಿಡಿಯೋ
Follow us
ನಯನಾ ರಾಜೀವ್
|

Updated on: May 08, 2023 | 9:28 AM

ಮದುವೆ ಎಂದರೆ ನೂರಾರು ಮಂದಿ ಒಟ್ಟಿಗೆ ಸೇರುವುದು, ಹರಟೆ ಹೊಡೆಯುವುದು, ಒಟ್ಟಿಗೆ ಊಟ ಮಾಡುವುದು ಇದೆಲ್ಲಾ ಸರಿ. ಆದರೆ ಪಾತ್ರೆಗಳನ್ನು ಮಾತ್ರ ನೀರಿನಲ್ಲಿ ತೊಳೆಯಲ್ಲ ಎಂದರೆ ವಿಚಿತ್ರ ಎನಿಸಬಹುದು. ಹೌದು, ಇದೀಗ ಮಲೇಷ್ಯಾದ ಹಳ್ಳಿಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿ ಜನರು ಪಾತ್ರೆಗಳನ್ನು ಸೋಪಿನಿಂದ ತೊಳೆಯುವುದಿಲ್ಲ, ಅಥವಾ ನೀರಿನಿಂದ ಸ್ವಚ್ಛಗೊಳಿಸುವುದಿಲ್ಲ. ಬದಲಾಗಿ ಮಣ್ಣು ಅಥವಾ ಮರಳಿನಿಂದ ಸ್ವಚ್ಛಗೊಳಿಸಲಾಗುತ್ತದೆ.

ಈ ವಿಡಿಯೋವನ್ನು ಕೆಲಬ್ ಸ್ಟಾನ್ ಮೆನಾಂತು ಸಿತಿ ಎಂಬ ವ್ಯಕ್ತಿ ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. ತಾವು ಈ ವಿಧಾನವನ್ನು ಮೊದಲ ಬಾರಿಗೆ ನೋಡಿರುವುದಾಗಿ ಹೇಳಿಕೊಂಡಿದ್ದಾರೆ. ಮಣ್ಣು ಅಥವಾ ಮರಳಿನಿಂದ ಸ್ವಚ್ಛಗೊಳಿಸಿದರೆ ನೀರಿನಿಂದ ತೊಳೆದಿರುವುದಕ್ಕಿಂತಲೂ ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ.

ಹಿಂದಿನ ಕಾಲದಲ್ಲಿ ಮನೆಯಲ್ಲಿ ಶುಭ ಸಮಾರಂಭಗಳು ನಡೆದಾಗ ಹೀಗೆಯೇ ಪಾತ್ರೆಗಳನ್ನು ಸ್ವಚ್ಛಗೊಳಿಸುತ್ತಿದ್ದರು ಎಂದು ಬರೆದಿದ್ದಾರೆ. ಮತ್ತೊಮ್ಮೆ ಹಳೆಯ ವಿಧಾನಗಳು ವೈರಲ್ ಆಗುತ್ತಿವೆ.

ಮತ್ತಷ್ಟು ಓದಿ: Viral Video: ಚರಂಡಿಯಲ್ಲಿ ತೇಲಿಬಂತು ಕಂತೆ ಕಂತೆ ಹಣ, ಗಲೀಜು ಲೆಕ್ಕಿಸದೆ ಧುಮುಕಿದ ಜನ

ಇನ್ನೂ ಭಾರತದಲ್ಲಿ ಕೆಲವು ಹಳ್ಳಿಗಳಲ್ಲಿ ಬೂಧಿಯಲ್ಲಿ ಪಾತ್ರೆಯನ್ನು ತಿಕ್ಕುವ ಪದ್ಧತಿ ಇನ್ನೂ ಇದೆ. ಆದರೆ ಪಾತ್ರೆಗಳನ್ನು ತೊಳೆಯಲು ನೀರನ್ನು ಬಳಸೇ ಬಳಸುತ್ತಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?