AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ

ಹಾಲಿನಲ್ಲಿ ಉಂಗುರು ಹುಡುಕುವ ಶಾಸ್ತ್ರದಲ್ಲಿ ನವಜೋಡಿಯೊಂದು ಕಿತ್ತಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಬಗೆಬಗೆಯಾಗಿ ಕಾಮೆಂಟ್​​ ಗಳು ಬರುತ್ತಿದ್ದು, ಸಾಕಷ್ಟು ಟ್ರೋಲ್​​ಗೆ ಕಾರಣವಾಗಿದೆ.

Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ
Viral Wedding Video
ಅಕ್ಷತಾ ವರ್ಕಾಡಿ
|

Updated on:Dec 06, 2024 | 12:28 PM

Share

ವಿವಾಹ ಸಮಾರಂಭದಲ್ಲಿ ಹಾಲಿನಲ್ಲಿ ಉಂಗುರು ಹುಡುಕುವ ಶಾಸ್ತ್ರವೂ ಕೂಡ ಒಂದು. ಇದೀಗ ಉಂಗುರು ಹುಡುಕುವ ಶಾಸ್ತ್ರದಲ್ಲಿ ನವಜೋಡಿಯೊಂದು ಕಿತ್ತಾಡಿಕೊಂಡಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋಗೆ ನೆಟ್ಟಿಗರಿಂದ ಬಗೆಬಗೆಯಾಗಿ ಕಾಮೆಂಟ್​​ ಗಳು ಬರುತ್ತಿದ್ದು, ಸಾಕಷ್ಟು ಟ್ರೋಲ್​​ಗೆ ಕಾರಣವಾಗಿದೆ.

the_ultimate_trolls ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 441k ಅಂದರೆ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 9 ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಹ್ವಾನವಿಲ್ಲದೆ ಮದುವೆಯೂಟ ಸವಿಯಲು ಬಂದ ಹಾಸ್ಟೆಲ್ ವಿದ್ಯಾರ್ಥಿಗಳು; ಮುಂದೆನಾಯ್ತು ನೋಡಿ….

ವೈರಲ್​ ಆಗಿರುವ ವಿಡಿಯೋದಲ್ಲಿ ಮದುಮಗಳು ಮದುಮಗನ ಕೈಗಳನ್ನು ಪರಚಿ,ಆತನ ಕೈಗಳನ್ನು ಹಿಡಿದಿಟ್ಟುಕೊಂಡು ಉಂಗುರು ಹುಡುಕಿ ಕೊಟ್ಟಿರುವುದನ್ನು ಕಾಣಬಹುದು. ನವ ಜೋಡಿಯ ಪರಿಸ್ಪರ ಕಿತ್ತಾಟ ವಿಡಿಯೋದಲ್ಲಿ ಸೆರೆಯಾಗಿದೆ. “ಶುಭ ಸಂದರ್ಭದಲ್ಲಿ ಖುಷಿಯಾಗಿರಿ, ಯಾಕೆ ಈರೀತಿಯ ವರ್ತನೆ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:27 pm, Fri, 6 December 24

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ