AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ

ಹಾಲಿನಲ್ಲಿ ಉಂಗುರು ಹುಡುಕುವ ಶಾಸ್ತ್ರದಲ್ಲಿ ನವಜೋಡಿಯೊಂದು ಕಿತ್ತಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಬಗೆಬಗೆಯಾಗಿ ಕಾಮೆಂಟ್​​ ಗಳು ಬರುತ್ತಿದ್ದು, ಸಾಕಷ್ಟು ಟ್ರೋಲ್​​ಗೆ ಕಾರಣವಾಗಿದೆ.

Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ
Viral Wedding Video
ಅಕ್ಷತಾ ವರ್ಕಾಡಿ
|

Updated on:Dec 06, 2024 | 12:28 PM

Share

ವಿವಾಹ ಸಮಾರಂಭದಲ್ಲಿ ಹಾಲಿನಲ್ಲಿ ಉಂಗುರು ಹುಡುಕುವ ಶಾಸ್ತ್ರವೂ ಕೂಡ ಒಂದು. ಇದೀಗ ಉಂಗುರು ಹುಡುಕುವ ಶಾಸ್ತ್ರದಲ್ಲಿ ನವಜೋಡಿಯೊಂದು ಕಿತ್ತಾಡಿಕೊಂಡಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋಗೆ ನೆಟ್ಟಿಗರಿಂದ ಬಗೆಬಗೆಯಾಗಿ ಕಾಮೆಂಟ್​​ ಗಳು ಬರುತ್ತಿದ್ದು, ಸಾಕಷ್ಟು ಟ್ರೋಲ್​​ಗೆ ಕಾರಣವಾಗಿದೆ.

the_ultimate_trolls ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 441k ಅಂದರೆ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 9 ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಹ್ವಾನವಿಲ್ಲದೆ ಮದುವೆಯೂಟ ಸವಿಯಲು ಬಂದ ಹಾಸ್ಟೆಲ್ ವಿದ್ಯಾರ್ಥಿಗಳು; ಮುಂದೆನಾಯ್ತು ನೋಡಿ….

ವೈರಲ್​ ಆಗಿರುವ ವಿಡಿಯೋದಲ್ಲಿ ಮದುಮಗಳು ಮದುಮಗನ ಕೈಗಳನ್ನು ಪರಚಿ,ಆತನ ಕೈಗಳನ್ನು ಹಿಡಿದಿಟ್ಟುಕೊಂಡು ಉಂಗುರು ಹುಡುಕಿ ಕೊಟ್ಟಿರುವುದನ್ನು ಕಾಣಬಹುದು. ನವ ಜೋಡಿಯ ಪರಿಸ್ಪರ ಕಿತ್ತಾಟ ವಿಡಿಯೋದಲ್ಲಿ ಸೆರೆಯಾಗಿದೆ. “ಶುಭ ಸಂದರ್ಭದಲ್ಲಿ ಖುಷಿಯಾಗಿರಿ, ಯಾಕೆ ಈರೀತಿಯ ವರ್ತನೆ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:27 pm, Fri, 6 December 24

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ