AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ

ಹಾಲಿನಲ್ಲಿ ಉಂಗುರು ಹುಡುಕುವ ಶಾಸ್ತ್ರದಲ್ಲಿ ನವಜೋಡಿಯೊಂದು ಕಿತ್ತಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಬಗೆಬಗೆಯಾಗಿ ಕಾಮೆಂಟ್​​ ಗಳು ಬರುತ್ತಿದ್ದು, ಸಾಕಷ್ಟು ಟ್ರೋಲ್​​ಗೆ ಕಾರಣವಾಗಿದೆ.

Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ
Viral Wedding Video
ಅಕ್ಷತಾ ವರ್ಕಾಡಿ
|

Updated on:Dec 06, 2024 | 12:28 PM

Share

ವಿವಾಹ ಸಮಾರಂಭದಲ್ಲಿ ಹಾಲಿನಲ್ಲಿ ಉಂಗುರು ಹುಡುಕುವ ಶಾಸ್ತ್ರವೂ ಕೂಡ ಒಂದು. ಇದೀಗ ಉಂಗುರು ಹುಡುಕುವ ಶಾಸ್ತ್ರದಲ್ಲಿ ನವಜೋಡಿಯೊಂದು ಕಿತ್ತಾಡಿಕೊಂಡಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋಗೆ ನೆಟ್ಟಿಗರಿಂದ ಬಗೆಬಗೆಯಾಗಿ ಕಾಮೆಂಟ್​​ ಗಳು ಬರುತ್ತಿದ್ದು, ಸಾಕಷ್ಟು ಟ್ರೋಲ್​​ಗೆ ಕಾರಣವಾಗಿದೆ.

the_ultimate_trolls ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 441k ಅಂದರೆ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 9 ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಹ್ವಾನವಿಲ್ಲದೆ ಮದುವೆಯೂಟ ಸವಿಯಲು ಬಂದ ಹಾಸ್ಟೆಲ್ ವಿದ್ಯಾರ್ಥಿಗಳು; ಮುಂದೆನಾಯ್ತು ನೋಡಿ….

ವೈರಲ್​ ಆಗಿರುವ ವಿಡಿಯೋದಲ್ಲಿ ಮದುಮಗಳು ಮದುಮಗನ ಕೈಗಳನ್ನು ಪರಚಿ,ಆತನ ಕೈಗಳನ್ನು ಹಿಡಿದಿಟ್ಟುಕೊಂಡು ಉಂಗುರು ಹುಡುಕಿ ಕೊಟ್ಟಿರುವುದನ್ನು ಕಾಣಬಹುದು. ನವ ಜೋಡಿಯ ಪರಿಸ್ಪರ ಕಿತ್ತಾಟ ವಿಡಿಯೋದಲ್ಲಿ ಸೆರೆಯಾಗಿದೆ. “ಶುಭ ಸಂದರ್ಭದಲ್ಲಿ ಖುಷಿಯಾಗಿರಿ, ಯಾಕೆ ಈರೀತಿಯ ವರ್ತನೆ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:27 pm, Fri, 6 December 24

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್