AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ

ಹಾಲಿನಲ್ಲಿ ಉಂಗುರು ಹುಡುಕುವ ಶಾಸ್ತ್ರದಲ್ಲಿ ನವಜೋಡಿಯೊಂದು ಕಿತ್ತಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಬಗೆಬಗೆಯಾಗಿ ಕಾಮೆಂಟ್​​ ಗಳು ಬರುತ್ತಿದ್ದು, ಸಾಕಷ್ಟು ಟ್ರೋಲ್​​ಗೆ ಕಾರಣವಾಗಿದೆ.

Viral Video: ಉಂಗುರು ಹುಡುಕುವ ಶಾಸ್ತ್ರದಲ್ಲಿ ಪರಸ್ಪರ ಕಿತ್ತಾಡಿಕೊಂಡ ನವ ಜೋಡಿ
Viral Wedding Video
ಅಕ್ಷತಾ ವರ್ಕಾಡಿ
|

Updated on:Dec 06, 2024 | 12:28 PM

Share

ವಿವಾಹ ಸಮಾರಂಭದಲ್ಲಿ ಹಾಲಿನಲ್ಲಿ ಉಂಗುರು ಹುಡುಕುವ ಶಾಸ್ತ್ರವೂ ಕೂಡ ಒಂದು. ಇದೀಗ ಉಂಗುರು ಹುಡುಕುವ ಶಾಸ್ತ್ರದಲ್ಲಿ ನವಜೋಡಿಯೊಂದು ಕಿತ್ತಾಡಿಕೊಂಡಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋಗೆ ನೆಟ್ಟಿಗರಿಂದ ಬಗೆಬಗೆಯಾಗಿ ಕಾಮೆಂಟ್​​ ಗಳು ಬರುತ್ತಿದ್ದು, ಸಾಕಷ್ಟು ಟ್ರೋಲ್​​ಗೆ ಕಾರಣವಾಗಿದೆ.

the_ultimate_trolls ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 441k ಅಂದರೆ 4ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 9 ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಹ್ವಾನವಿಲ್ಲದೆ ಮದುವೆಯೂಟ ಸವಿಯಲು ಬಂದ ಹಾಸ್ಟೆಲ್ ವಿದ್ಯಾರ್ಥಿಗಳು; ಮುಂದೆನಾಯ್ತು ನೋಡಿ….

ವೈರಲ್​ ಆಗಿರುವ ವಿಡಿಯೋದಲ್ಲಿ ಮದುಮಗಳು ಮದುಮಗನ ಕೈಗಳನ್ನು ಪರಚಿ,ಆತನ ಕೈಗಳನ್ನು ಹಿಡಿದಿಟ್ಟುಕೊಂಡು ಉಂಗುರು ಹುಡುಕಿ ಕೊಟ್ಟಿರುವುದನ್ನು ಕಾಣಬಹುದು. ನವ ಜೋಡಿಯ ಪರಿಸ್ಪರ ಕಿತ್ತಾಟ ವಿಡಿಯೋದಲ್ಲಿ ಸೆರೆಯಾಗಿದೆ. “ಶುಭ ಸಂದರ್ಭದಲ್ಲಿ ಖುಷಿಯಾಗಿರಿ, ಯಾಕೆ ಈರೀತಿಯ ವರ್ತನೆ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:27 pm, Fri, 6 December 24

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ