AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಂಡು ಮುಖದ ಕೆನ್ನೆಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಸೂಪರ್ ಪೋಸ್ಟ್ ಚಿತ್ರಗಳು ವೈರಲ್

Viral Photo: ಕ್ರಿಕೆಟಿಗರ ಕೆನ್ನೆಗಳು ಉಬ್ಬಿಕೊಂಡಿರುವಂತೆ ಕಾಣುವ ಕೆಲವು ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ.

ದುಂಡು ಮುಖದ ಕೆನ್ನೆಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಸೂಪರ್ ಪೋಸ್ಟ್ ಚಿತ್ರಗಳು ವೈರಲ್
ದುಂಡು ಮುಖದ ಕೆನ್ನೆಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಸೂಪರ್ ಪೋಸ್ಟ್ ಚಿತ್ರಗಳು ವೈರಲ್
TV9 Web
| Updated By: shruti hegde|

Updated on:Aug 25, 2021 | 12:58 PM

Share

ನ್ಯೂಜಿಲೆಂಡ್ ವಿರುದ್ಧದ ವಿಶ್ವ ಚಾಂಪಿಯನ್​ಶಿಪ್​ನಲ್ಲಿ 8 ವಿಕೆಟ್​ನಿಂದ ಸೋಲು ಅನುಭವಿಸಿದ ನಂತರ ಭಾರತವು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಟೆಸ್ಟ್ ಪಂದ್ಯಗಳ ಸರಣಿಯಯಲ್ಲಿ ಪುಟಿದೆದ್ದಿದೆ. ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿದ್ದು ವಿಜಯ ಸಾಧಿಸಲು ಇನ್ನೂ ಅವಕಾಶವಿದೆ. ಈ ಮಧ್ಯೆ ಭಾರತೀಯ ಕ್ರಿಕೆಟಿಗರ ಕೆಲವು ಸೂಪರ್​ಪೋಸ್ಟ್​ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಕ್ರಿಕೆಟಿಗ ವಿರಾಟ್​ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಯ ಫೋಟೋಗಳು ಫುಲ್ ವೈರಲ್ ಆಗಿದೆ. ಇವರ ಕೆನ್ನೆಗಳು ಉಬ್ಬಿಕೊಂಡಿರುವಂತೆ ಕಾಣುವ ಕೆಲವು ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ.

View this post on Instagram

A post shared by The ACC (@theaccnz)

ಉಲ್ಲಾಸದ ಕೆಲವು ಚಿತ್ರಗಳನ್ನು ನೋಡಿದ ನೆಟ್ಟಿಗರು ನಗುವ ಎಮೋಜಿಗಳನ್ನು ಕಳುಹಿಸಿದ್ದಾರೆ. ಕೆನ್ನೆ ಉಬ್ಬಿಕೊಂಡಿರುವ ಕ್ರಿಕೆಟ್​ ಆಟಗಾರರ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಈ ಹಿಂದೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರ ಸೂಪರ್​ಪೋಸ್ಟ್​ಗಳನ್ನು ಹಂಚಿಕೊಳ್ಳಲಾಗಿತ್ತು. ಆ ಫೋಟೊಗಳೂ ಸಹ ಫುಲ್ ವೈರಲ್ ಆಗಿದ್ದವು.

View this post on Instagram

A post shared by The ACC (@theaccnz)

View this post on Instagram

A post shared by The ACC (@theaccnz)

ಇದನ್ನೂ ಓದಿ:

Virat Kohli: ಕೊಹ್ಲಿಯ ಆ ವರ್ತನೆ ಮಿತಿಯಲ್ಲಿರಬೇಕು: ವಿರಾಟ್​ಗೆ ಕ್ಲಾಸ್ ತೆಗೆದುಕೊಂಡ ಭಾರತದ ಮಾಜಿ ಆಟಗಾರ

ಅನುಷ್ಕಾ ಮೊದಲ ಭೇಟಿ ಹೇಗಿತ್ತು? ಸಂದರ್ಭ ಸಹಿತ ವಿವರಿಸಿದ ವಿರಾಟ್​ ಕೊಹ್ಲಿ

(Virat kohli rohit sharma superimposed images goes viral in social media)

Published On - 12:57 pm, Wed, 25 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!