AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಂಡು ಮುಖದ ಕೆನ್ನೆಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಸೂಪರ್ ಪೋಸ್ಟ್ ಚಿತ್ರಗಳು ವೈರಲ್

Viral Photo: ಕ್ರಿಕೆಟಿಗರ ಕೆನ್ನೆಗಳು ಉಬ್ಬಿಕೊಂಡಿರುವಂತೆ ಕಾಣುವ ಕೆಲವು ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ.

ದುಂಡು ಮುಖದ ಕೆನ್ನೆಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಸೂಪರ್ ಪೋಸ್ಟ್ ಚಿತ್ರಗಳು ವೈರಲ್
ದುಂಡು ಮುಖದ ಕೆನ್ನೆಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಸೂಪರ್ ಪೋಸ್ಟ್ ಚಿತ್ರಗಳು ವೈರಲ್
TV9 Web
| Edited By: |

Updated on:Aug 25, 2021 | 12:58 PM

Share

ನ್ಯೂಜಿಲೆಂಡ್ ವಿರುದ್ಧದ ವಿಶ್ವ ಚಾಂಪಿಯನ್​ಶಿಪ್​ನಲ್ಲಿ 8 ವಿಕೆಟ್​ನಿಂದ ಸೋಲು ಅನುಭವಿಸಿದ ನಂತರ ಭಾರತವು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಟೆಸ್ಟ್ ಪಂದ್ಯಗಳ ಸರಣಿಯಯಲ್ಲಿ ಪುಟಿದೆದ್ದಿದೆ. ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿದ್ದು ವಿಜಯ ಸಾಧಿಸಲು ಇನ್ನೂ ಅವಕಾಶವಿದೆ. ಈ ಮಧ್ಯೆ ಭಾರತೀಯ ಕ್ರಿಕೆಟಿಗರ ಕೆಲವು ಸೂಪರ್​ಪೋಸ್ಟ್​ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಕ್ರಿಕೆಟಿಗ ವಿರಾಟ್​ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಯ ಫೋಟೋಗಳು ಫುಲ್ ವೈರಲ್ ಆಗಿದೆ. ಇವರ ಕೆನ್ನೆಗಳು ಉಬ್ಬಿಕೊಂಡಿರುವಂತೆ ಕಾಣುವ ಕೆಲವು ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ.

View this post on Instagram

A post shared by The ACC (@theaccnz)

ಉಲ್ಲಾಸದ ಕೆಲವು ಚಿತ್ರಗಳನ್ನು ನೋಡಿದ ನೆಟ್ಟಿಗರು ನಗುವ ಎಮೋಜಿಗಳನ್ನು ಕಳುಹಿಸಿದ್ದಾರೆ. ಕೆನ್ನೆ ಉಬ್ಬಿಕೊಂಡಿರುವ ಕ್ರಿಕೆಟ್​ ಆಟಗಾರರ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ಈ ಹಿಂದೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರ ಸೂಪರ್​ಪೋಸ್ಟ್​ಗಳನ್ನು ಹಂಚಿಕೊಳ್ಳಲಾಗಿತ್ತು. ಆ ಫೋಟೊಗಳೂ ಸಹ ಫುಲ್ ವೈರಲ್ ಆಗಿದ್ದವು.

View this post on Instagram

A post shared by The ACC (@theaccnz)

View this post on Instagram

A post shared by The ACC (@theaccnz)

ಇದನ್ನೂ ಓದಿ:

Virat Kohli: ಕೊಹ್ಲಿಯ ಆ ವರ್ತನೆ ಮಿತಿಯಲ್ಲಿರಬೇಕು: ವಿರಾಟ್​ಗೆ ಕ್ಲಾಸ್ ತೆಗೆದುಕೊಂಡ ಭಾರತದ ಮಾಜಿ ಆಟಗಾರ

ಅನುಷ್ಕಾ ಮೊದಲ ಭೇಟಿ ಹೇಗಿತ್ತು? ಸಂದರ್ಭ ಸಹಿತ ವಿವರಿಸಿದ ವಿರಾಟ್​ ಕೊಹ್ಲಿ

(Virat kohli rohit sharma superimposed images goes viral in social media)

Published On - 12:57 pm, Wed, 25 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ