ಉಕ್ರೇನ್ ಅಧ್ಯಕ್ಷರಾಗುವ ಮೊದಲು ಪ್ಯಾಡಿಂಗ್ಟನ್ ಕರಡಿ ಪಾತ್ರಕ್ಕೆ ಧ್ವನಿ ನೀಡಿದ್ದ ಝೆಲೆನ್ಸ್ಕಿ : ವಿಡಿಯೋ ವೈರಲ್​

ರಷ್ಯಾ ಕೆಂಗಣ್ಣಿಗೆ ಗುರಿಯಾದ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮೊದಲು ಹಾಸ್ಯನಟ ಮತ್ತು ಹಿನ್ನೆಲೆ ಧ್ವನಿ ನೀಡುವ ಕಲಾವಿದರಾಗಿದ್ದರು ಎನ್ನುವ ಅಂಶ ಬೆಳಕಿಗೆ ಬಂದಿದೆ.

ಉಕ್ರೇನ್ ಅಧ್ಯಕ್ಷರಾಗುವ ಮೊದಲು ಪ್ಯಾಡಿಂಗ್ಟನ್ ಕರಡಿ ಪಾತ್ರಕ್ಕೆ ಧ್ವನಿ ನೀಡಿದ್ದ ಝೆಲೆನ್ಸ್ಕಿ : ವಿಡಿಯೋ ವೈರಲ್​
ಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿ
Follow us
| Updated By: Pavitra Bhat Jigalemane

Updated on: Mar 01, 2022 | 3:46 PM

ರಷ್ಯಾ (Russia) ಕೆಂಗಣ್ಣಿಗೆ ಗುರಿಯಾದ ಉಕ್ರೇನ್​ ಅಧ್ಯಕ್ಷ (Ukraine President)  ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky) ಮೊದಲು ಹಾಸ್ಯನಟ ಮತ್ತು ಹಿನ್ನೆಲೆ ಧ್ವನಿ ನೀಡುವ ಕಲಾವಿದರಾಗಿದ್ದರು ಎನ್ನುವ ಅಂಶ ಬೆಳಕಿಗೆ ಬಂದಿದೆ.  2019ರಲ್ಲಿ ಉಕ್ರೇನ್​ ಅಧ್ಯಕ್ಷರಾಗಿ ವೊಲೊಡಿಮಿರ್ ಝೆಲೆನ್ಸ್ಕಿ ಅಧಿಕಾರ ಸ್ವೀಕರಿಸಿದ್ದರು.ಆದರೆ 2006ರಲ್ಲಿ ಹಲವು ಟಿವಿ ಕಾರ್ಯಕ್ರಮಗಳಲ್ಲಿ ಝೆಲೆನ್ಸ್ಕಿ ಕಾಣಿಸಿಕೊಂಡಿದ್ದರು ಎಂದು ವರದಿಯಾಗಿದೆ. ಅದಕ್ಕೂ ಜನಪ್ರಿಯ ಮಿಗಿಲಾಗಿ ಕಾರ್ಟೂನ್​ ಸಿನಿಮಾ ಪ್ಯಾಡಿಂಗ್ಟನ್ ಬಿಯರ್ (Paddington Bear)​ ಗೆ ಹಿನ್ನಲೆ ಧ್ವನಿಯನ್ನು  ನೀಡುತ್ತಿದ್ದರು ಎಂದು ಹೇಳಲಾಗಿದೆ.

ಈ ಕುರಿತು ಪ್ಯಾಡಿಂಗ್ಟನ್ ಬಿಯರ್​ ನಿರ್ಮಾಪಕ ಮಾತನಾಡಿ 2004ರಲ್ಲಿ ಬಿಡುಗಡೆಯಾದ ಪ್ಯಾಡಿಂಗ್ಟ್​ನ್​ ಹಾಗೂ 2017ರಲ್ಲಿ ಬಿಡುಗಡೆಯಾದ ಪ್ಯಾಡಿಂಗ್ಟನ್​ 2 ಗೂ ಕೂಡ ಹಿನ್ನಲೆ ಧ್ವನಿಯನ್ನು ಝೆಲೆನ್ಸ್ಕಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಬ್ರಿಟಿಷ್​ ನಟ ಹಗ್ ಬೊನೆವಿಲ್ಲೆ ಈ ಕಾರ್ಟೂನ್​ ಚಿತ್ರದಲ್ಲಿ ಕರಡಿಯ ಸಾಕು ತಂದೆಯ ಪಾತ್ರಕ್ಕೆ ಧ್ವನಿ ನೀಡಿದ್ದರು. ಈ ಕುರಿತು ಫ್ರಾಂಕ್ಲಿನ್​ ಲಿಯೊನಾರ್ಡೋ ಎನ್ನುವವರು ಪ್ಯಂಡಿಗ್ಟನ್​ನಲ್ಲಿರುವ ಧ್ವನಿ ವೊಲೊಡಿಮಿರ್ ಝೆಲೆನ್ಸ್ಕಿ  ಅದರದ್ದೇ ಆಗಿದೆ ಎಂದು ದೃಢಪಡಿಸಿದ್ದಾರೆ. ಸದ್ಯ ಈ ವಿಚಾರ ಎಲ್ಲಡೆ ವೈರಲ್​ ಆಗಿದೆ.

ಪ್ಯಾಡಿಂಗ್ಟನ್​ ಪ್ರಮೋಶನ್​ ವಿಡಿಯೋವನ್ನು ಬ್ರಿಟಿಷ್​ ನಟ ಹಗ್ ಬೊನೆವಿಲ್ಲೆ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದ ಆರಂಭದಲ್ಲಿ ವೊಲೊಡಿಮಿರ್​ ಅವರು ತಮ್ಮ ಪರಿಚಯವನ್ನು ಹೇಳಿಕೊಂಡು ಚಿತ್ರದ ಪ್ರಮೋಶನ್​ ಬಗ್ಗೆ ಹೇಳಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಈ ಹಿಂದೆ ಉಕ್ರೇನ್ ಅಧ್ಯಕ್ಷರು ಏನಾಗಿದ್ದರು ಎನ್ನುವ ಪ್ರಶ್ನೆಗೆ  ಒಂದು ಹಂತದ ಉತ್ತರ ದೊರಕಿದಂತಾಗಿದೆ.

ಇದನ್ನೂ ಓದಿ:

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು