AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಅಧ್ಯಕ್ಷರಾಗುವ ಮೊದಲು ಪ್ಯಾಡಿಂಗ್ಟನ್ ಕರಡಿ ಪಾತ್ರಕ್ಕೆ ಧ್ವನಿ ನೀಡಿದ್ದ ಝೆಲೆನ್ಸ್ಕಿ : ವಿಡಿಯೋ ವೈರಲ್​

ರಷ್ಯಾ ಕೆಂಗಣ್ಣಿಗೆ ಗುರಿಯಾದ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮೊದಲು ಹಾಸ್ಯನಟ ಮತ್ತು ಹಿನ್ನೆಲೆ ಧ್ವನಿ ನೀಡುವ ಕಲಾವಿದರಾಗಿದ್ದರು ಎನ್ನುವ ಅಂಶ ಬೆಳಕಿಗೆ ಬಂದಿದೆ.

ಉಕ್ರೇನ್ ಅಧ್ಯಕ್ಷರಾಗುವ ಮೊದಲು ಪ್ಯಾಡಿಂಗ್ಟನ್ ಕರಡಿ ಪಾತ್ರಕ್ಕೆ ಧ್ವನಿ ನೀಡಿದ್ದ ಝೆಲೆನ್ಸ್ಕಿ : ವಿಡಿಯೋ ವೈರಲ್​
ಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿ
TV9 Web
| Edited By: |

Updated on: Mar 01, 2022 | 3:46 PM

Share

ರಷ್ಯಾ (Russia) ಕೆಂಗಣ್ಣಿಗೆ ಗುರಿಯಾದ ಉಕ್ರೇನ್​ ಅಧ್ಯಕ್ಷ (Ukraine President)  ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky) ಮೊದಲು ಹಾಸ್ಯನಟ ಮತ್ತು ಹಿನ್ನೆಲೆ ಧ್ವನಿ ನೀಡುವ ಕಲಾವಿದರಾಗಿದ್ದರು ಎನ್ನುವ ಅಂಶ ಬೆಳಕಿಗೆ ಬಂದಿದೆ.  2019ರಲ್ಲಿ ಉಕ್ರೇನ್​ ಅಧ್ಯಕ್ಷರಾಗಿ ವೊಲೊಡಿಮಿರ್ ಝೆಲೆನ್ಸ್ಕಿ ಅಧಿಕಾರ ಸ್ವೀಕರಿಸಿದ್ದರು.ಆದರೆ 2006ರಲ್ಲಿ ಹಲವು ಟಿವಿ ಕಾರ್ಯಕ್ರಮಗಳಲ್ಲಿ ಝೆಲೆನ್ಸ್ಕಿ ಕಾಣಿಸಿಕೊಂಡಿದ್ದರು ಎಂದು ವರದಿಯಾಗಿದೆ. ಅದಕ್ಕೂ ಜನಪ್ರಿಯ ಮಿಗಿಲಾಗಿ ಕಾರ್ಟೂನ್​ ಸಿನಿಮಾ ಪ್ಯಾಡಿಂಗ್ಟನ್ ಬಿಯರ್ (Paddington Bear)​ ಗೆ ಹಿನ್ನಲೆ ಧ್ವನಿಯನ್ನು  ನೀಡುತ್ತಿದ್ದರು ಎಂದು ಹೇಳಲಾಗಿದೆ.

ಈ ಕುರಿತು ಪ್ಯಾಡಿಂಗ್ಟನ್ ಬಿಯರ್​ ನಿರ್ಮಾಪಕ ಮಾತನಾಡಿ 2004ರಲ್ಲಿ ಬಿಡುಗಡೆಯಾದ ಪ್ಯಾಡಿಂಗ್ಟ್​ನ್​ ಹಾಗೂ 2017ರಲ್ಲಿ ಬಿಡುಗಡೆಯಾದ ಪ್ಯಾಡಿಂಗ್ಟನ್​ 2 ಗೂ ಕೂಡ ಹಿನ್ನಲೆ ಧ್ವನಿಯನ್ನು ಝೆಲೆನ್ಸ್ಕಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಬ್ರಿಟಿಷ್​ ನಟ ಹಗ್ ಬೊನೆವಿಲ್ಲೆ ಈ ಕಾರ್ಟೂನ್​ ಚಿತ್ರದಲ್ಲಿ ಕರಡಿಯ ಸಾಕು ತಂದೆಯ ಪಾತ್ರಕ್ಕೆ ಧ್ವನಿ ನೀಡಿದ್ದರು. ಈ ಕುರಿತು ಫ್ರಾಂಕ್ಲಿನ್​ ಲಿಯೊನಾರ್ಡೋ ಎನ್ನುವವರು ಪ್ಯಂಡಿಗ್ಟನ್​ನಲ್ಲಿರುವ ಧ್ವನಿ ವೊಲೊಡಿಮಿರ್ ಝೆಲೆನ್ಸ್ಕಿ  ಅದರದ್ದೇ ಆಗಿದೆ ಎಂದು ದೃಢಪಡಿಸಿದ್ದಾರೆ. ಸದ್ಯ ಈ ವಿಚಾರ ಎಲ್ಲಡೆ ವೈರಲ್​ ಆಗಿದೆ.

ಪ್ಯಾಡಿಂಗ್ಟನ್​ ಪ್ರಮೋಶನ್​ ವಿಡಿಯೋವನ್ನು ಬ್ರಿಟಿಷ್​ ನಟ ಹಗ್ ಬೊನೆವಿಲ್ಲೆ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದ ಆರಂಭದಲ್ಲಿ ವೊಲೊಡಿಮಿರ್​ ಅವರು ತಮ್ಮ ಪರಿಚಯವನ್ನು ಹೇಳಿಕೊಂಡು ಚಿತ್ರದ ಪ್ರಮೋಶನ್​ ಬಗ್ಗೆ ಹೇಳಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಈ ಹಿಂದೆ ಉಕ್ರೇನ್ ಅಧ್ಯಕ್ಷರು ಏನಾಗಿದ್ದರು ಎನ್ನುವ ಪ್ರಶ್ನೆಗೆ  ಒಂದು ಹಂತದ ಉತ್ತರ ದೊರಕಿದಂತಾಗಿದೆ.

ಇದನ್ನೂ ಓದಿ:

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?

Follow Us
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು