AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ವ್ಯಾಗನಾರ್ ಕಾರಿಗೆ ಟ್ರ್ಯಾಕ್ಟರ್ ಟ್ರಾಲಿ ಅಳವಡಿಸಿದ ವ್ಯಕ್ತಿ; ವಿಡಿಯೋ ವೈರಲ್​​

ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಒಬ್ಬ ವ್ಯಕ್ತಿ ಟ್ರ್ಯಾಕ್ಟರ್ ಆಗಿ ಪರಿವರ್ತಿಸಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, 40 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ವ್ಯಾಗನ್ ಆರ್‌ನ ಹಿಂದಿನ ಸೀಟು ತೆಗೆದು, ಟ್ರ್ಯಾಕ್ಟರ್ ಟ್ರಾಲಿ ಅಳವಡಿಸಲಾಗಿದೆ. ವ್ಯಕ್ತಿಯ ಕ್ರಿಯೇಟಿವ್​ ಐಡಿಯಾಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಅಕ್ಷತಾ ವರ್ಕಾಡಿ
|

Updated on:Dec 13, 2024 | 5:38 PM

Share

ದೇಶದ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿರುವ ಮಾರುತಿ ಸುಜುಕಿ ವ್ಯಾಗನ್‌ಆರ್‌ಗೆ ದೇಶದಲ್ಲಿ ಹೆಚ್ಚಿನ ಬೇಡಿಕೆಯಿದೆ. ಇದೀಗ ವ್ಯಕ್ತಿಯೊಬ್ಬ ವ್ಯಾಗನ್ಆರ್ ಕಾರನ್ನು ಟ್ರ್ಯಾಕ್ಟರ್ ಆಗಿ ಪರಿವರ್ತಿಸಿದ್ದಾನೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

ವ್ಯಾಗನ್ಆರ್​ನ ಹಿಂದಿನ ಸೀಟಿನ ಭಾಗವನ್ನು ತೆಗೆದು ಅದಕ್ಕೆ ಟ್ರ್ಯಾಕ್ಟರ್ ಟ್ರಾಲಿಯನ್ನು ಅಳವಡಿಸಲಾಗಿದೆ. ಮುಂಭಾಗದಿಂದ ನೋಡಿದರೆ ಕಾರಿನಂತೆ ಕಾಣುವ ಈ ಟ್ರ್ಯಾಕ್ಟರ್ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ. ವ್ಯಕ್ತಿಯ ಕ್ರಿಯೇಟಿವ್​ ಐಡಿಯಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಅಕ್ಕ ಪಕ್ಕದ ಮನೆಯಿಂದ ಬ್ರಾಂಡೆಡ್​ ಶೂ ಕದ್ದು ಮಾರುತ್ತಿದ್ದ ದಂಪತಿ, ಮುಂದೇನಾಯ್ತು ನೋಡಿ

@mrkasganjhacker895425 ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. 5 ದಿನಗಳ ಹಿಂದೆ ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 40ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Fri, 13 December 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ