AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ವ್ಯಾಗನಾರ್ ಕಾರಿಗೆ ಟ್ರ್ಯಾಕ್ಟರ್ ಟ್ರಾಲಿ ಅಳವಡಿಸಿದ ವ್ಯಕ್ತಿ; ವಿಡಿಯೋ ವೈರಲ್​​

ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಒಬ್ಬ ವ್ಯಕ್ತಿ ಟ್ರ್ಯಾಕ್ಟರ್ ಆಗಿ ಪರಿವರ್ತಿಸಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, 40 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ವ್ಯಾಗನ್ ಆರ್‌ನ ಹಿಂದಿನ ಸೀಟು ತೆಗೆದು, ಟ್ರ್ಯಾಕ್ಟರ್ ಟ್ರಾಲಿ ಅಳವಡಿಸಲಾಗಿದೆ. ವ್ಯಕ್ತಿಯ ಕ್ರಿಯೇಟಿವ್​ ಐಡಿಯಾಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಅಕ್ಷತಾ ವರ್ಕಾಡಿ
|

Updated on:Dec 13, 2024 | 5:38 PM

Share

ದೇಶದ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿರುವ ಮಾರುತಿ ಸುಜುಕಿ ವ್ಯಾಗನ್‌ಆರ್‌ಗೆ ದೇಶದಲ್ಲಿ ಹೆಚ್ಚಿನ ಬೇಡಿಕೆಯಿದೆ. ಇದೀಗ ವ್ಯಕ್ತಿಯೊಬ್ಬ ವ್ಯಾಗನ್ಆರ್ ಕಾರನ್ನು ಟ್ರ್ಯಾಕ್ಟರ್ ಆಗಿ ಪರಿವರ್ತಿಸಿದ್ದಾನೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

ವ್ಯಾಗನ್ಆರ್​ನ ಹಿಂದಿನ ಸೀಟಿನ ಭಾಗವನ್ನು ತೆಗೆದು ಅದಕ್ಕೆ ಟ್ರ್ಯಾಕ್ಟರ್ ಟ್ರಾಲಿಯನ್ನು ಅಳವಡಿಸಲಾಗಿದೆ. ಮುಂಭಾಗದಿಂದ ನೋಡಿದರೆ ಕಾರಿನಂತೆ ಕಾಣುವ ಈ ಟ್ರ್ಯಾಕ್ಟರ್ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ. ವ್ಯಕ್ತಿಯ ಕ್ರಿಯೇಟಿವ್​ ಐಡಿಯಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಅಕ್ಕ ಪಕ್ಕದ ಮನೆಯಿಂದ ಬ್ರಾಂಡೆಡ್​ ಶೂ ಕದ್ದು ಮಾರುತ್ತಿದ್ದ ದಂಪತಿ, ಮುಂದೇನಾಯ್ತು ನೋಡಿ

@mrkasganjhacker895425 ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. 5 ದಿನಗಳ ಹಿಂದೆ ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 40ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Fri, 13 December 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ