Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಮಗೊಂದು ದೋಸಾ ಪ್ರಿಂಟರ್ ಬೇಕಾ?

Dosa Printer : ಚೆನ್ನೈನ ಸ್ಟಾರ್ಟ್​ಅಪ್​ ಕಂಪೆನಿಯೊಂದು ಆವಿಷ್ಕಾರ ಮಾಡಿದ ಈ ದೋಸಾ ಪ್ರಿಂಟರ್ ಬಗ್ಗೆ ಆನ್​ಲೈನ್​ನಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Viral Video: ನಿಮಗೊಂದು ದೋಸಾ ಪ್ರಿಂಟರ್ ಬೇಕಾ?
ಎವಾಚೆಫ್ ದೋಸಾ ಪ್ರಿಂಟರ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 25, 2022 | 11:48 AM

Viral Video : ತಂತ್ರಜ್ಞಾನದ ನಾಗಾಲೋಟ ದಿನವೂ ಅಚ್ಚರಿಗಳ ಮೇಲೆ ಅಚ್ಚರಿಯನ್ನು ಹುಯ್ಯುತ್ತಲೇ ಇರುತ್ತದೆ ದಿನಾ ಬೆಳಗ್ಗೆ ದೋಸೆ ಹುಯ್ದಂತೆ. ಮಾರುಕಟ್ಟೆಗೆ ಬರುತ್ತಿರುವ ಯಂತ್ರಗಳಂತೂ ಮನುಷ್ಯನಿಗೆ ಹೊಸ ಆವಿಷ್ಕಾರಗಳ ಗರಿಗರಿಯಾದ ರುಚಿರುಚಿಯಾದ ಪರಿಹಾರಗಳನ್ನು ತೋರಿಸುತ್ತಲೇ ಇರುತ್ತವೆ. ಈಗಿಲ್ಲಿ ಚೆನ್ನೈನ ಎವೊಚೆಫ್ ಎಂಬ ಸ್ಟಾರ್ಟ್​ಅಪ್ ಕಂಪೆನಿ ಅಡುಗೆಮನೆಗೆ ಸಂಬಂಧಿಸಿದ ಪ್ರಿಂಟಿಂಗ್ ಮಶೀನ್ ಪರಿಚಯಿಸಿದೆ. ಅಡುಗೆಮನೆ? ಗೊಂದಲ ಯಾರಿಗೂ ಸಹಜ. ಒಮ್ಮೆ ಈ ವಿಡಿಯೋ ನೋಡಿ. ನಿಮ್ಮನ್ನು ದಾಸ ಅಥವಾ ದಾಸೀತನ ಮಾಡಿಕೊಳ್ಳುವ ಎಲ್ಲ ಗುಣಗಳೂ ಇದಕ್ಕಿವೆ ಅನ್ನಿಸದೇ ಇರದು!

ಈ ಪ್ರಿಂಟರ್​ನ ಒಡಲಿಗೆ ಹಿಟ್ಟು ಹುಯ್ದರೆ, ಗರಿಗರಿಯಾದ ದೋಸೆಗಳು ಒಂದೇ ನಿಮಿಷದಲ್ಲಿ ನಿಮ್ಮ ಪ್ಲೇಟನ್ನು ಅಲಂಕರಿಸುತ್ತವೆ. ಎಷ್ಟು ದಪ್ಪ ಬೇಕು ಎಷ್ಟು ತೆಳು ಬೇಕು ಎನ್ನುವುದನ್ನು ಡಿಜಿಟಲೈಸ್ಡ್​ ಬಟನ್ ಮೂಲಕ ಸೆಟ್ ಮಾಡಿಕೊಳ್ಳಲು ಇಲ್ಲಿ ಅವಕಾಶವಿದೆ. ಹಾಗೆಯೇ ತುಪ್ಪ ಸವರಬೇಕಾ? ಬೆಣ್ಣೆ ಸವರಬೇಕಾ ಅಥವಾ ಚೀಸ್​ ಹಾಕಬೇಕಾ? ನಿಮ್ಮ ಆಯ್ಕೆಯಂತೆ ಕಸ್ಟಮೈಸ್ ಮಾಡಿಕೊಳ್ಳಬಹುದು.

ಸಾಕಷ್ಟು ಮಂದಿ ಸಾಕಷ್ಟು ನಮೂನೆಯಾಗಿ ಪ್ರತಿಕ್ರಿಯಿಸಿದ್ದಾರೆ. ಪರಂಪರಾಗತ ಮತ್ತು ಮನೆರುಚಿಯ ಘಮವನ್ನು ಇದು ತಂದುಕೊಡುವುದೆ? ಎಂದು ಕೆಲವರು ಪ್ರಶ್ನಿಸಿದ್ದಾರೆ. ಇದೊಂದು ಪ್ರಯೋಜನವಿಲ್ಲದ ಆವಿಷ್ಕಾರ. ದೋಸೆ ಹುಯ್ಯುವುದು ದೊಡ್ಡ ವಿಷಯವಲ್ಲ, ದೋಸೆಯ ಹಿಟ್ಟು ತಯಾರಿಸುವುದರಲ್ಲಿ ಪಾಕದ ಹದ ಅಡಗಿರುವುದು ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

Evochef Dosa Maker ಎಂದರೆ EC Flip ಆನ್​ಲೈನ್​ನಲ್ಲಿ ಇದರ ಬೆಲೆ ರೂ. 15,999

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:41 am, Thu, 25 August 22

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ