AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮನಾದ ಆನೆ, ಭುವಿಗೆ ಬಂದ ಮರಿ

Elephant Gives Birth : ನೋವನ್ನು ಎಂದಿಗೂ ನಾವೊಬ್ಬರೇ ಅನುಭವಿಸುವುದು. ಆದರೆ ಖುಷಿಯನ್ನು? ಈಗಿಲ್ಲಿ ಪ್ರಸವಿಸುತ್ತಿರುವ ಆನೆಯೂ ಅಷ್ಟೇ. ಈ ವಿಡಿಯೋವನ್ನು 10 ಮಿಲಿಯನ್​ ನೆಟ್ಟಿಗರು ನೋಡಿದ್ದಾರೆ.

Viral Video: ಅಮ್ಮನಾದ ಆನೆ, ಭುವಿಗೆ ಬಂದ ಮರಿ
TV9 Web
| Edited By: |

Updated on:Aug 18, 2022 | 1:34 PM

Share

Elephant Gives Birth : ಒಂದು ಹೊಸ ಜೀವಕ್ಕೆ ಜನ್ಮ ಕೊಡುವುದು ಎಲ್ಲ ಜೀವಿಗೂ ನೋವಿನ ಪ್ರಕ್ರಿಯೆಯೇ. ಆದರೆ ಆ ಹೊಸ ಜೀವ ಹೊರಬಂದ ಮೇಲೆ ತಾಯಿಗೆ ಮತ್ತು ಸುತ್ತುವರಿದ ಕುಟುಂಬಕ್ಕೆ ಆಗುವ ಖುಷಿ ವರ್ಣಿಸಲಸಾಧ್ಯ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ 59 ಸೆಕೆಂಡುಗಳ ಈ ವಿಡಿಯೋ ಅನೇಕ ನೆಟ್ಟಿಗರನ್ನು ಹಿಡಿದಿಟ್ಟಿದೆ. ಗೇಬ್ರಿಯಲ್ ಕೊರ್ನೊ ಎನ್ನುವ ಟ್ವಿಟರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಕೀನ್ಯಾದ ಮಸಾಯಿ ಮಾರಾ ಎಂಬ ಸಂರಕ್ಷಿತ ಪ್ರದೇಶದಲ್ಲಿ ಆನೆಯು ಮರಿಗೆ ಜನ್ಮ ನೀಡಿದೆ. 3.72 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.  10 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ.  ಆನೆ ಏಕಾಂಗಿಯಾಗಿ ಜನ್ಮ ನೀಡುತ್ತದೆ ನಂತರ ಉಳಿದ ಆನೆಗಳು ಮರಿಯನ್ನು ರಕ್ಷಿಸಲು ಧಾವಿಸುತ್ತವೆ.

ಈ ವಿಡಿಯೋ ನೋಡಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಆನೆಯಂಥ ಶಕ್ತಿಶಾಲಿ ಮತ್ತು ಗಂಭೀರ ಪ್ರಾಣಿಯ ಜಗತ್ತು ನಿಜಕ್ಕೂ ವಿಶಿಷ್ಟ. ಆದರೆ ಜನ್ಮ ನೀಡುವುದು ಯಾರಿಗೂ ಅಷ್ಟೇ ಕಷ್ಟಕರ ವಿಷಯ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:28 pm, Thu, 18 August 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್