AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮನಾದ ಆನೆ, ಭುವಿಗೆ ಬಂದ ಮರಿ

Elephant Gives Birth : ನೋವನ್ನು ಎಂದಿಗೂ ನಾವೊಬ್ಬರೇ ಅನುಭವಿಸುವುದು. ಆದರೆ ಖುಷಿಯನ್ನು? ಈಗಿಲ್ಲಿ ಪ್ರಸವಿಸುತ್ತಿರುವ ಆನೆಯೂ ಅಷ್ಟೇ. ಈ ವಿಡಿಯೋವನ್ನು 10 ಮಿಲಿಯನ್​ ನೆಟ್ಟಿಗರು ನೋಡಿದ್ದಾರೆ.

Viral Video: ಅಮ್ಮನಾದ ಆನೆ, ಭುವಿಗೆ ಬಂದ ಮರಿ
TV9 Web
| Edited By: ಶ್ರೀದೇವಿ ಕಳಸದ|

Updated on:Aug 18, 2022 | 1:34 PM

Share

Elephant Gives Birth : ಒಂದು ಹೊಸ ಜೀವಕ್ಕೆ ಜನ್ಮ ಕೊಡುವುದು ಎಲ್ಲ ಜೀವಿಗೂ ನೋವಿನ ಪ್ರಕ್ರಿಯೆಯೇ. ಆದರೆ ಆ ಹೊಸ ಜೀವ ಹೊರಬಂದ ಮೇಲೆ ತಾಯಿಗೆ ಮತ್ತು ಸುತ್ತುವರಿದ ಕುಟುಂಬಕ್ಕೆ ಆಗುವ ಖುಷಿ ವರ್ಣಿಸಲಸಾಧ್ಯ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ 59 ಸೆಕೆಂಡುಗಳ ಈ ವಿಡಿಯೋ ಅನೇಕ ನೆಟ್ಟಿಗರನ್ನು ಹಿಡಿದಿಟ್ಟಿದೆ. ಗೇಬ್ರಿಯಲ್ ಕೊರ್ನೊ ಎನ್ನುವ ಟ್ವಿಟರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಕೀನ್ಯಾದ ಮಸಾಯಿ ಮಾರಾ ಎಂಬ ಸಂರಕ್ಷಿತ ಪ್ರದೇಶದಲ್ಲಿ ಆನೆಯು ಮರಿಗೆ ಜನ್ಮ ನೀಡಿದೆ. 3.72 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.  10 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ.  ಆನೆ ಏಕಾಂಗಿಯಾಗಿ ಜನ್ಮ ನೀಡುತ್ತದೆ ನಂತರ ಉಳಿದ ಆನೆಗಳು ಮರಿಯನ್ನು ರಕ್ಷಿಸಲು ಧಾವಿಸುತ್ತವೆ.

ಈ ವಿಡಿಯೋ ನೋಡಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಆನೆಯಂಥ ಶಕ್ತಿಶಾಲಿ ಮತ್ತು ಗಂಭೀರ ಪ್ರಾಣಿಯ ಜಗತ್ತು ನಿಜಕ್ಕೂ ವಿಶಿಷ್ಟ. ಆದರೆ ಜನ್ಮ ನೀಡುವುದು ಯಾರಿಗೂ ಅಷ್ಟೇ ಕಷ್ಟಕರ ವಿಷಯ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:28 pm, Thu, 18 August 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು