AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಬೆಂಕಿಯುಗುಳುವ ಹ್ಯಾಂಡ್​ಪಂಪ್

Hand Pump Spews : ನೀರಿನೊಂದಿಗೆ ಬೆಂಕಿಯನ್ನೂ ಉಗುಳುತ್ತಿದೆ ಈ ಹ್ಯಾಂಡ್​ಪಂಪ್​. ಹಿಂದೆ ಒಬ್ಬ ರೈತ ಈ ಬಗ್ಗೆ ಕಂಪ್ಲೆಂಟ್​ ಕೊಟ್ಟಾಗ ಸರ್ಕಾರದಿಂದ ಸಿಕ್ಕ ಉತ್ತರ ಏನಾಗಿತ್ತು ಓದಿ.

Viral Video: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಬೆಂಕಿಯುಗುಳುವ ಹ್ಯಾಂಡ್​ಪಂಪ್
ಬೆಂಕಿಯುಗುಳುತ್ತಿರುವ ಹ್ಯಾಂಡ್​ ಪಂಪ್
TV9 Web
| Edited By: |

Updated on:Aug 25, 2022 | 4:44 PM

Share

Viral Video: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನೀರಿನೊಂದಿಗೆ ಬೆಂಕಿಯನ್ನೂ ಉಗುಳುತ್ತಿರುವ ಹ್ಯಾಂಡ್​​ಪಂಪ್​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಕ್ಸ್ವಾಹಾ ಎಂಬ ಮಧ್ಯಪ್ರದೇಶದ ಹಳ್ಳಿಯ ಬಳಿ ಇರುವ ಕಚರ್​ನಲ್ಲಿ ಈ ಘಟನೆ ಸಂಭವಿಸುತ್ತಿದ್ದಂತೆ ಸುತ್ತಮುತ್ತಲಿನ ನಿವಾಸಿಗಳು ಆಘಾತಕ್ಕೆ ಒಳಗಾಗಿದ್ದಾರೆ. ಛತ್ತರ್​ಪುರ ಜಿಲ್ಲೆಯ ಕಚರ್​ ಬಕ್ಸ್ವಾಹಾ ಪಂಚಾಯತ್​ನಿಂದ 10 ಕಿ.ಮೀ ದೂರದಲ್ಲಿದೆ. ಈ ವಿಚಿತ್ರ ಘಟನೆಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

2020ರಲ್ಲಿ ಮಧ್ಯಪ್ರದೇಶದ ರೈತರೊಬ್ಬರು ಈ ಅಸ್ತವ್ಯಸ್ತ ಹ್ಯಾಂಡ್​ಪಂಪ್​ ಬಗ್ಗೆ ಮುಖ್ಯಮಂತ್ರಿಗಳ ಸಹಾಯವಾಣಿಯ ಮೂಲಕ ದೂರು ನೀಡಿದ್ದರು. ಈ ದೂರು ವಿಚಿತ್ರವಾಗಿದೆ. ಹ್ಯಾಂಡ್​ಪಂಪ್​ ಅವನ ಎದೆಯ ಮೇಲೆ ಫಿಕ್ಸ್​ ಆಗಿರಬೇಕು ಎಂದು ಪಬ್ಲಿಕ್​ ಹೆಲ್ತ್​ ಎಂಜಿನಿಯರಿಂಗ್​ ಡಿಪಾರ್ಟ್​ಮೆಂಟ್​ ಲೇವಡಿಯಾಗಿ ಪ್ರತಿಕ್ರಿಯಿಸಿತ್ತು.

ಆದರೆ ಈಗ ಈ ವಿಡಿಯೋ ಸಾಕ್ಷಿ ಇದೆಯಲ್ಲ? ಏನು ಕ್ರಮ ಕೈಗೊಳ್ಳುತ್ತದೆ ಆಡಳಿತ?

ಮತ್ತಷ್ಟು ವೈರಲ್ ವಿಡಯೋಗಾಗಿ ಕ್ಲಿಕ್ ಮಾಡಿ

Published On - 4:43 pm, Thu, 25 August 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು