Viral Video: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಬೆಂಕಿಯುಗುಳುವ ಹ್ಯಾಂಡ್​ಪಂಪ್

Hand Pump Spews : ನೀರಿನೊಂದಿಗೆ ಬೆಂಕಿಯನ್ನೂ ಉಗುಳುತ್ತಿದೆ ಈ ಹ್ಯಾಂಡ್​ಪಂಪ್​. ಹಿಂದೆ ಒಬ್ಬ ರೈತ ಈ ಬಗ್ಗೆ ಕಂಪ್ಲೆಂಟ್​ ಕೊಟ್ಟಾಗ ಸರ್ಕಾರದಿಂದ ಸಿಕ್ಕ ಉತ್ತರ ಏನಾಗಿತ್ತು ಓದಿ.

Viral Video: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಬೆಂಕಿಯುಗುಳುವ ಹ್ಯಾಂಡ್​ಪಂಪ್
ಬೆಂಕಿಯುಗುಳುತ್ತಿರುವ ಹ್ಯಾಂಡ್​ ಪಂಪ್
Follow us
| Updated By: ಶ್ರೀದೇವಿ ಕಳಸದ

Updated on:Aug 25, 2022 | 4:44 PM

Viral Video: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನೀರಿನೊಂದಿಗೆ ಬೆಂಕಿಯನ್ನೂ ಉಗುಳುತ್ತಿರುವ ಹ್ಯಾಂಡ್​​ಪಂಪ್​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಕ್ಸ್ವಾಹಾ ಎಂಬ ಮಧ್ಯಪ್ರದೇಶದ ಹಳ್ಳಿಯ ಬಳಿ ಇರುವ ಕಚರ್​ನಲ್ಲಿ ಈ ಘಟನೆ ಸಂಭವಿಸುತ್ತಿದ್ದಂತೆ ಸುತ್ತಮುತ್ತಲಿನ ನಿವಾಸಿಗಳು ಆಘಾತಕ್ಕೆ ಒಳಗಾಗಿದ್ದಾರೆ. ಛತ್ತರ್​ಪುರ ಜಿಲ್ಲೆಯ ಕಚರ್​ ಬಕ್ಸ್ವಾಹಾ ಪಂಚಾಯತ್​ನಿಂದ 10 ಕಿ.ಮೀ ದೂರದಲ್ಲಿದೆ. ಈ ವಿಚಿತ್ರ ಘಟನೆಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

2020ರಲ್ಲಿ ಮಧ್ಯಪ್ರದೇಶದ ರೈತರೊಬ್ಬರು ಈ ಅಸ್ತವ್ಯಸ್ತ ಹ್ಯಾಂಡ್​ಪಂಪ್​ ಬಗ್ಗೆ ಮುಖ್ಯಮಂತ್ರಿಗಳ ಸಹಾಯವಾಣಿಯ ಮೂಲಕ ದೂರು ನೀಡಿದ್ದರು. ಈ ದೂರು ವಿಚಿತ್ರವಾಗಿದೆ. ಹ್ಯಾಂಡ್​ಪಂಪ್​ ಅವನ ಎದೆಯ ಮೇಲೆ ಫಿಕ್ಸ್​ ಆಗಿರಬೇಕು ಎಂದು ಪಬ್ಲಿಕ್​ ಹೆಲ್ತ್​ ಎಂಜಿನಿಯರಿಂಗ್​ ಡಿಪಾರ್ಟ್​ಮೆಂಟ್​ ಲೇವಡಿಯಾಗಿ ಪ್ರತಿಕ್ರಿಯಿಸಿತ್ತು.

ಆದರೆ ಈಗ ಈ ವಿಡಿಯೋ ಸಾಕ್ಷಿ ಇದೆಯಲ್ಲ? ಏನು ಕ್ರಮ ಕೈಗೊಳ್ಳುತ್ತದೆ ಆಡಳಿತ?

ಮತ್ತಷ್ಟು ವೈರಲ್ ವಿಡಯೋಗಾಗಿ ಕ್ಲಿಕ್ ಮಾಡಿ

Published On - 4:43 pm, Thu, 25 August 22

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್