AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇಗೂ ಅಪ್ಪ ಮನೇಲಿಲ್ಲ, ಆಚೆ ಕಾಫೀಗೆ ಹೋಗೋಣ ಅಮ್ಮಾ?’ ಹೇಗಿದೆ ಐಡಿಯಾ!

Dog : ಸೃಜನಶೀಲವಾಗಿರುವುದು ಸದಾ ಆರೋಗ್ಯಕ್ಕೆ ಒಳ್ಳೆಯದು. ನಮ್ಮ ಖುಷಿ ನಮ್ಮ ಮೇಲೆಯೇ ಅವಲಂಬಿತವಾಗಿರಬೇಕು. ನೋಡಿ ಖುಷಿಗಾಗಿ ಈ ಅಮ್ಮ ಮಗು ಏನು ಉಪಾಯ ಹೂಡಿದ್ದಾರೆ ಅಂತ.

‘ಹೇಗೂ ಅಪ್ಪ ಮನೇಲಿಲ್ಲ, ಆಚೆ ಕಾಫೀಗೆ ಹೋಗೋಣ ಅಮ್ಮಾ?’ ಹೇಗಿದೆ ಐಡಿಯಾ!
ಅಮ್ಮನೊಂದಿಗೆ ಕಾಫಿ ಶಾಪ್​ಗೆ ಹೊರಟ ನಾಯಿ
TV9 Web
| Edited By: ಶ್ರೀದೇವಿ ಕಳಸದ|

Updated on:Oct 04, 2022 | 1:45 PM

Share

Viral Video : ಈಗಂತೂ ಸಾಕುಪ್ರಾಣಿಗಳನ್ನೇ ಮಕ್ಕಳಂತೆ ಪೋಷಿಸುವ ಕಾಲ. ಆ ಖುಷಿಯನ್ನು ಹಂಚಿಕೊಳ್ಳಲು ಸಾಕಷ್ಟು ಅವಕಾಶವನ್ನೊದಗಿಸುವ ಸಾಮಾಜಿಕ ಜಾಲತಾಣಗಳು. ಮನಸಿನ ಬೇಸರ ಕಳೆಯಲು ಮತ್ತು ಸೋಶಿಯಲ್ ಮೀಡಿಯಾದ ಮೂಲಕ ಐಡೆಂಟಿಟಿ ಹೊಂದಲು, ಹಣ ಗಳಿಸಲು ಅವರವರ ಆಸಕ್ತಿಗೆ ಅನುಗುಣವಾಗಿ ಇಂದು ಕಲೆಯ ರೂಪದಲ್ಲಿ ಏನನ್ನೂ ಪ್ರದರ್ಶಿಸಬಹುದಾಗಿದೆ. ಈಗ ಈ ಮುದ್ದಾದ ನಾಯಿಯ ವಿಡಿಯೋ ವೈರಲ್ ಆಗಿದೆ. ಹೇಗೂ ಅಪ್ಪ ಮನೆಯಲ್ಲಿಲ್ಲ, ಇದ್ದಿದ್ರೆ ಮನೆಯಲ್ಲೇ ಕಾಫಿ ಮಾಡು ಎನ್ನುತ್ತಿದ್ದ. ಇದೇ ಸರಿಯಾದ ಟೈಮ್. ನಡಿ ಸ್ಟಾರ್​ಬಕ್ಸ್​ಗೆ ಹೋಗೋಣ ಅನ್ನತ್ತೆ ಈ ನಾಯಿ. ಹೀಗೆಲ್ಲಾ ಮಾತಾಡತ್ತಾ ಅಂತ ಅಚ್ಚರಿನಾ? ಎಲ್ಲ ಅಮ್ಮನ ಕ್ರಿಯೇಟಿವಿಟಿ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by @britty_paige

ತಾನೂ ರೆಡಿಯಾಗಿ ಅದನ್ನೂ ರೆಡಿಯಾಗಿ ಕಾರಿನಲ್ಲಿ ಅದನ್ನು ಸ್ಟಾರ್​ಬಕ್ಸ್​ಗೆ ಕರೆದುಕೊಂಡು ಹೋಗುತ್ತಾಳೆ ಈ ಅಮ್ಮ. ಈಕೆಯ ಇನ್​ಸ್ಟಾಗ್ರಾಂ ಪುಟವು 29,000 ಕ್ಕೂ ಹೆಚ್ಚು ಫಾಲೋವರ್ಸ್​ಗಳನ್ನು ಹೊಂದಿದೆ. ಈ ವಿಡಿಯೋ ಅನ್ನು ಸೆಪ್ಟೆಂಬರ್ 10ರಂದು ಪೋಸ್ಟ್ ಮಾಡಲಾಗಿದೆ. ಸುಮಾರು 65,000 ಕ್ಕು ಹೆಚ್ಚು ಜನರು ಈ ವಿಡಿಯೋ ನೋಡಿ ಖುಷಿಪಟ್ಟಿದ್ಧಾರೆ.

‘ಇದು ಬಹಳ ಮುದ್ದಾಗಿದೆ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ನಾನು ತುಂಬಾ ಪ್ರೀತಿಸುತ್ತೇನೆ ಈ ವಿಡಿಯೋ ಅನ್ನು. ಇದು ಶುದ್ಧವಾದ ವೈಬ್ಸ್ ಹೊಂದಿದೆ’ ಎಂದಿದ್ದಾರೆ ಮತ್ತೊಬ್ಬರು.

ನಿಮಗೂ ಇಷ್ಟವಾಯಿತಾ ಈ ವಿಡಿಯೋ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:44 pm, Tue, 4 October 22

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ