AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ….

Trending : ಯಾವ ಕ್ಷಣದಲ್ಲಿ ಏನಾಗುತ್ತದೆಯೋ ಯಾರು ಬಲ್ಲರು? ಕ್ಷಣಕ್ಷಣವೂ ಸಿಸಿಟಿವಿಯಲ್ಲಿ ಸೆರೆಯಾಗುವ ಈ ಕಾಲದಲ್ಲಿ...

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ....
ಸದ್ಯ ಬಚಾವ್!
TV9 Web
| Edited By: |

Updated on: Aug 06, 2022 | 1:40 PM

Share

Trending : ಈ ವಿಡಿಯೋದಲ್ಲಿ ಈ ಮನುಷ್ಯ ಪಾದಚಾರಿ ರಸ್ತೆಯಿಂದ ಅಂಗಡಿಗೆ ಕಾಲಿಡುವ ಅಂತರದಲ್ಲಿಯೇ ಆ ಕಲ್ಲುಹಾಸು ಚರಂಡಿಯೊಳಗೆ ಕುಸಿತ ಕಂಡಿದೆ. ಸಣ್ಣ ಅಂತರದಲ್ಲಿ ತಪ್ಪಿಸಿಕೊಂಡ ಈ ಮನುಷ್ಯ ದಿಗ್ಭ್ರಮೆಗೆ ಒಳಗಾಗಿ ಕೆಲ ಕ್ಷಣ ಅಲ್ಲಿ ನಿಂತಿದ್ದಾನೆ. ಅಂಗಡಿಯ ಒಳಗಿನಿಂದ ಮನುಷ್ಯನೊಬ್ಬ ಬರುವತನಕ ಅದೇ ಸ್ಥಿತಿಯಲ್ಲಿ ನಿಂತಿದ್ದಾನೆ. ಈ ವಿಡಿಯೋವನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. 30ಸೆಕೆಂಡುಗಳ ಈ ವಿಡಿಯೋ ಅಂಗಡಿಯ ಹೊರಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. 2365 ಜನರು ಈ ವಿಡಿಯೋ ರೀಟ್ವೀಟ್ ಮಾಡಿದ್ದಾರೆ. 22,700 ಲೈಕ್ ಮಾಡಿದ್ದಾರೆ. ಯಾವಾಗ ಏನೂ ಆಗಬಹುದು. ಆದರೆ ಏನೇ ಆದರೂ ಬದುಕುಳಿಯುವ ಆ ಕ್ಷಣ ಇದೆಯಲ್ಲ! ಅದು ನಮ್ಮ ಕೈಯಲ್ಲಿಲ್ಲ.

ಒಂದೇ ಕ್ಷಣ ತಡವಾಗಿದ್ದರೆ!, ಸದ್ಯ ಬಚಾವಾದ, ಅದೃಷ್ಟವಂತ ಹೀಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು